6:21 AM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಕೋವಿಡ್ ಹೆಚ್ಚಳ; ಮಾಸ್ಕ್ ಧರಿಸುವುದು ಮತ್ತೆ ಕಡ್ಡಾಯ: ರಾಜ್ಯ ಸರಕಾರ ಅದೇಶ

10/06/2022, 22:37

ಬೆಂಗಳೂರು(reporterkarnataka.com):
ಶಾಪಿಂಗ್ ಮಾಲ್, ಚಿತ್ರ ಮಂದಿರ, ರೆಸ್ಟೋರೆಂಟ್, ಕಚೇರಿ ಕಾರ್ಖಾನೆ ಗಳು, ಶಿಕ್ಷಣ ಸಂಸ್ಥೆಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಸ್ವಂತ ವಾಹನ ಸೇರಿದಂತೆ ಸಾರ್ವಜನಿಕ ವಾಹನಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಗೊಳಿಸಿ‌ ಸರಕಾರ ಅದೇಶಿಸಿದೆ.

ಕೋವಿಡ್-19 ಪ್ರಕರಣಗಳು ಹೆಚ್ಚಳವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ರೋಗ ಲಕ್ಷಣ ಇರುವವರನ್ನು ಪ್ರತ್ಯೇಕವಾಗಿ ಮನೆಯಲ್ಲೇ ಪ್ರತ್ಯೇಕವಾಗಿರಲು ಸೂಚನೆ ನೀಡಲಾಗಿದೆ.

ರಾಜ್ಯದಲ್ಲಿ ಶುಕ್ರವಾರ 525 ಹೊಸ ಪ್ರಕರಣಗಳು ವರದಿಯಾಗಿದ್ದು, ಆ ಪೈಕಿ 494 ಬೆಂಗಳೂರಿನಲ್ಲಿ ವರದಿಯಾಗಿದೆ. ಪಾಸಿಟಿವಿಟಿ ದರ 2.31% ಇದ್ದು, 3,177 ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳು ಇದ್ದು, ಆ ಪೈಕಿ ಗರಿಷ್ಠ 3,061 ಬೆಂಗಳೂರಿನಲ್ಲಿಯೇ ಇವೆ

ಇತ್ತೀಚಿನ ಸುದ್ದಿ

ಜಾಹೀರಾತು