5:40 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೋವಿಡ್ ನಿಯಮ ಉಲ್ಲಂಘನೆ: ಉಡುಪಿ ಹಿಂದೂ ಜಾಗರಣ ವೇದಿಕೆ ಪ್ರಮುಖರ ವಿರುದ್ಧ ದೂರು ದಾಖಲು

17/10/2021, 20:30

ಉಡುಪಿ(reporterkarnataka.com): ಪೂರ್ವಾನುಮತಿ ಇಲ್ಲದೆ ಕೋವಿಡ್ ನಿಯಮ ಉಲ್ಲಂಘಿಸಿ ಅ.15ರಂದು ಉಡುಪಿಯಲ್ಲಿ ‘ದುರ್ಗಾ ದೌಡ್’ ಕಾರ್ಯಕ್ರಮ ಆಯೋಜಿಸಿದ ಉಡುಪಿ ಹಿಂದೂ ಜಾಗರಣಾ ವೇದಿಕೆ ಸಂಘಟನೆಯ ಪ್ರಮುಖರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೂರ್ವಾನುಮತಿಯಿಲ್ಲದೆ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಿಂದ ಅಂಬಲಪಾಡಿ ಮಹಾಕಾಳಿ ದೇವಸ್ಥಾನದವರೆಗೆ ಪಾದಯಾತ್ರೆ ಯನ್ನು ನಡೆಸಿ ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ಬಗ್ಗೆ ಸರಕಾರ/ಜಿಲ್ಲಾಧಿಕಾರಿಯವರ ಆದೇಶವನ್ನು ಉಲ್ಲಂಘನೆ ಮಾಡಿರುವುದಾಗಿ ಉಡುಪಿ ನಗರಸಭೆ ಪೌರಾಯುಕ್ತ ಹಾಗೂ ಕೋವಿಡ್ ನೋಡೆಲ್ ಅಧಿಕಾರಿ ಡಾ.ಉದಯ ಕುಮಾರ್ ಶೆಟ್ಟಿ ದೂರು ನೀಡಿದ್ದಾರೆ. ಅದರಂತೆ ಹಿಂ.ಜಾ.ವೇದಿಕೆಯ ಪ್ರಮುಖರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 188, 269 ಐಪಿಸಿ ಕಲಂ: 5(1), 5(4) ದ ಕರ್ನಾಟಕ ಅಪಿಡಮಿಕ್ ಡಿಸಿಸ್ ಆ್ಯಕ್ಟ್ 2020ರಂತೆ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು