3:36 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ನಾಳೆಯಿಂದ ಕಠಿಣ ನಿಯಮಗಳು: ಬೇರೆ ಕಡೆ ಹೋದ್ರೆ ವಾಹನ ಸೀಝ್

06/05/2021, 18:22

ಮಂಗಳೂರು(reporterkarnaraka.com):ನಾಳೆಯಿಂದ(ಮೇ.7) ಬೆಳಗ್ಗೆ 6 ರಿಂದ 9 ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ. • 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕು.

• ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೆ ಹೋಗಬೇಕು.

• ವಾಹನಗಳಲ್ಲಿ ಬೇರೆ ಕಡೆ ಹೋದ್ರೆ ವಾಹನ ಸೀಜ್. * ಜನರ ಅನಗತ್ಯ ಓಡಾಟಕ್ಕೆ ಖಾಕಿಯಿಂದ ಕಠಿಣ ಕ್ರಮಕ್ಕೆ ಆದೇಶ.

• ಮೇ.15 ಬಳಿಕ ಯಾವ ಕಾರ್ಯಕ್ರಮಗಳಿಗೂ ಇಲ್ಲ ಅವಕಾಶ.

• ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಯಾವ ಕಾರ್ಯಕ್ರಮ ಮಾಡುವಂತಿಲ್ಲ.

• ಮೇ.15 ರ ಮೇಲೆ ಅನುಮತಿ ನೀಡಿರುವ ಕಾರ್ಯಕ್ರಮಗಳಿಗೆ ಕಡಿವಾಣ.

• ಕಾರ್ಯಕ್ರಮ ಇದ್ದವರ ಮನವೊಲಿಸಿ ಅದನ್ನು ಮುಂದಕ್ಕೆ ಹಾಕಿಸಲು ನಿರ್ಧಾರ.

ಇತ್ತೀಚಿನ ಸುದ್ದಿ

ಜಾಹೀರಾತು