6:32 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕೋವಿಡ್ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ನಾಳೆಯಿಂದ ಕಠಿಣ ನಿಯಮಗಳು: ಬೇರೆ ಕಡೆ ಹೋದ್ರೆ ವಾಹನ ಸೀಝ್

06/05/2021, 18:22

ಮಂಗಳೂರು(reporterkarnaraka.com):ನಾಳೆಯಿಂದ(ಮೇ.7) ಬೆಳಗ್ಗೆ 6 ರಿಂದ 9 ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ. • 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕು.

• ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೆ ಹೋಗಬೇಕು.

• ವಾಹನಗಳಲ್ಲಿ ಬೇರೆ ಕಡೆ ಹೋದ್ರೆ ವಾಹನ ಸೀಜ್. * ಜನರ ಅನಗತ್ಯ ಓಡಾಟಕ್ಕೆ ಖಾಕಿಯಿಂದ ಕಠಿಣ ಕ್ರಮಕ್ಕೆ ಆದೇಶ.

• ಮೇ.15 ಬಳಿಕ ಯಾವ ಕಾರ್ಯಕ್ರಮಗಳಿಗೂ ಇಲ್ಲ ಅವಕಾಶ.

• ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಯಾವ ಕಾರ್ಯಕ್ರಮ ಮಾಡುವಂತಿಲ್ಲ.

• ಮೇ.15 ರ ಮೇಲೆ ಅನುಮತಿ ನೀಡಿರುವ ಕಾರ್ಯಕ್ರಮಗಳಿಗೆ ಕಡಿವಾಣ.

• ಕಾರ್ಯಕ್ರಮ ಇದ್ದವರ ಮನವೊಲಿಸಿ ಅದನ್ನು ಮುಂದಕ್ಕೆ ಹಾಕಿಸಲು ನಿರ್ಧಾರ.

ಇತ್ತೀಚಿನ ಸುದ್ದಿ

ಜಾಹೀರಾತು