3:52 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸಿ.ಪಿ. ಯೋಗೀಶ್ವರ್ ಬಿಜೆಪಿಗೆ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ; ಎನ್ ಡಿಎ ಮೈತ್ರಿಕೂಟಕ್ಕೆ ಭಾರೀ ಹೊಡೆತ

23/10/2024, 16:25

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸೈನಿಕ ಖ್ಯಾತಿಯ ಸಿ.ಪಿ. ಯೋಗೀಶ್ವರ್ ಪಕ್ಷ ತೊರೆದು ಇಂದು ಕಾಂಗ್ರೆಸ್ ಸೇರಿದ್ದಾರೆ. ಇದರೊಂದಿಗೆ ಬಿಜೆಪಿ- ಜೆಡಿಎಸ್ ಮೈತ್ರಿಕೂಟಕ್ಕೆ ದೊಡ್ಡ ಬಿದ್ದಿದೆ.ಸಿ. ಪಿ. ಯೋಗೇಶ್ವರ್ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ಮಾಡಿದ ನಂತರ ಇಬ್ಬರು ಒಟ್ಟಿಗೆ ಒಂದೇ ಕಾರಿನಲ್ಲಿ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಚರ್ಚೆ ನಡೆಸಿದರು. ನಂತರ
ಯೋಗೇಶ್ವರ್ ಅವರು ಡಿಕೆಶಿ ಅವರ ಜತೆ ಕೆಪಿಸಿಸಿ ಕಚೇರಿಗೆ ತೆರಳಿ ಅಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಡಿ. ಕೆ. ಶಿವಕುಮಾರ್ ಅವರು ಯೋಗೀಶ್ವರ್ ಅವರಿಗೆ ಕಾಂಗ್ರೆಸ್ ಧ್ವಜ ನೀಡಿ ಬರಮಾಡಿಕೊಂಡರು. ಯೋಗೀಶ್ವರ್ ಅವರು ವಾಟ್ಸಪ್ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ವಿಜಯೇಂದ್ರ ಅವರಿಗೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಯಾಗಿ ಯೋಗೀಶ್ವರ್ ಅವರು ಗುರುವಾರ ನಾಮಪತ್ರ ಸಲ್ಲಿಸುವ ಸಾಧ್ಯತೆಗಳಿವೆ.

ಇತ್ತೀಚಿನ ಸುದ್ದಿ

ಜಾಹೀರಾತು