3:53 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಕ್ರಿಕೆಟ್ ಜಗತ್ತಿಗೆ ಶ್ರೀಲಂಕಾದ ವೇಗದ ಬೌಲರ್ ಮಾಲಿಂಗ ಗುಡ್ ಬೈ: ಎಲ್ಲ ಮಾದರಿಗೂ ವಿದಾಯ ಘೋಷಣೆ

14/09/2021, 19:40

ಕೊಲಂಬೊ(reporterkarnataka.com): ಶ್ರೀಲಂಕಾದ ವೇಗದ ಬೌಲರ್ ಲಸಿತ್ ಮಾಲಿಂಗ ಅವರು ಕ್ರಿಕೆಟ್ ಜೀವನಕ್ಕೆ ವಿದಾಯ ಹೇಳಿದ್ದಾರೆ. ಮಾಲಿಂಗ ಮಂಗಳವಾರ ಸಾಮಾಜಿಕ ಮಾಧ್ಯಮದಲ್ಲಿ ನಿವೃತ್ತಿ ಘೋಷಿಸಿದರು. 

ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್ʼಗೆ ವಿದಾಯ ಹೇಳಿರುವ ಮಾಲಿಂಗ ಇನ್ನು ಮುಂದೆ ಲೀಗ್ ಕ್ರಿಕೆಟ್ʼನಲ್ಲೂ ಆಡುವುದಿಲ್ಲ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು