11:40 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಕ್ರಿಪ್ಟೋ ಕರೆನ್ಸಿ ವಹಿವಾಟು ಜೂಜಿಗೆ ಸಮ: ಆರ್ ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌

15/01/2023, 15:44

ಮುಂಬಯಿ(reporterkarnataka.com): ಕ್ರಿಪ್ಟೋ ಕರೆನ್ಸಿ ಜೂಜಿಗೆ ಸಮಾನಾಗಿದೆ ಅದನ್ನ ದೇಶದಲ್ಲಿ ಸಂಪೂರ್ಣವಾಗಿ ನಿಷೇಧಿಸಬೇಕು ಅಂತ RBIನ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಹೇಳಿದ್ದಾರೆಬ್ಯುಸಿನೆಸ್ ಟುಡೇ ಬ್ಯಾಂಕಿಂಗ್ & ಎಕಾನಮಿಕ್ ಸಮ್ಮಿಟ್ ‘ನಲ್ಲಿ ಈ ರೀತಿ ಹೇಳಿದ್ದಾರೆ. ಕ್ರಿಪ್ಟೋ ಬಗ್ಗೆ RBIನ ನಿಲುವು ಸ್ಪಷ್ಟವಾಗಿದೆ. ಎಲ್ಲ ಕ್ರಿಪ್ಟೋ ಕರೆನ್ಸಿಗಳನ್ನ ಬ್ಯಾನ್‌ ಮಾಡಬೇಕು. ಆದ್ರೆ ಇತರ ಅಪ್ಲಿಕೇಶನ್‌ಗಳನ್ನ ಒಳಗೊಂಡ ಬ್ಲಾಕ್‌ಚೈನ್‌ ತಂತ್ರಜ್ಞಾನವನ್ನ ಸಪೋರ್ಟ್‌ ಮಾಡಬೇಕು ಅಂತ ಶಕ್ತಿಕಾಂತ್‌ ದಾಸ್‌ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು