6:10 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕ್ರಿಪ್ಟೋ ಕರೆನ್ಸಿ ವಹಿವಾಟು ಜೂಜಿಗೆ ಸಮ: ಆರ್ ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌

15/01/2023, 15:44

ಮುಂಬಯಿ(reporterkarnataka.com): ಕ್ರಿಪ್ಟೋ ಕರೆನ್ಸಿ ಜೂಜಿಗೆ ಸಮಾನಾಗಿದೆ ಅದನ್ನ ದೇಶದಲ್ಲಿ ಸಂಪೂರ್ಣವಾಗಿ ನಿಷೇಧಿಸಬೇಕು ಅಂತ RBIನ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಹೇಳಿದ್ದಾರೆಬ್ಯುಸಿನೆಸ್ ಟುಡೇ ಬ್ಯಾಂಕಿಂಗ್ & ಎಕಾನಮಿಕ್ ಸಮ್ಮಿಟ್ ‘ನಲ್ಲಿ ಈ ರೀತಿ ಹೇಳಿದ್ದಾರೆ. ಕ್ರಿಪ್ಟೋ ಬಗ್ಗೆ RBIನ ನಿಲುವು ಸ್ಪಷ್ಟವಾಗಿದೆ. ಎಲ್ಲ ಕ್ರಿಪ್ಟೋ ಕರೆನ್ಸಿಗಳನ್ನ ಬ್ಯಾನ್‌ ಮಾಡಬೇಕು. ಆದ್ರೆ ಇತರ ಅಪ್ಲಿಕೇಶನ್‌ಗಳನ್ನ ಒಳಗೊಂಡ ಬ್ಲಾಕ್‌ಚೈನ್‌ ತಂತ್ರಜ್ಞಾನವನ್ನ ಸಪೋರ್ಟ್‌ ಮಾಡಬೇಕು ಅಂತ ಶಕ್ತಿಕಾಂತ್‌ ದಾಸ್‌ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು