5:31 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಸಿಎಸ್ಐ ಕರ್ನಾಟಕ ಸೌಥರ್ನ್ ಡಯಾಸಿಸ್‌ಗೆ ಪದ್ಮರಾಜ್ ಭೇಟಿ: ಬಿಷಪ್ ರೈಟ್ ರೆವೆರೆಂಡ್ ಹೇಮಚಂದ್ರ ಕುಮಾರ್ ಅವರಿಂದ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ

08/04/2024, 21:22

ಮಂಗಳೂರು(reporterkarnataka.com): ದ.ಕ. ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಸಿಎಸ್ಐ ಕರ್ನಾಟಕ ಸೌಥರ್ನ್ ಡಯಾಸಿಸ್‌ಗೆ ಭೇಟಿ ನೀಡಿ ಬಿಷಪ್ ರೈಟ್ ರೆವೆರೆಂಡ್ ಹೇಮಚಂದ್ರ ಕುಮಾರ್ ಅವರಿಂದ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಕಾರ್ಪೋರೆಟರ್‌ಗಳಾದ ನವೀನ್ ಡಿಸೋಜ, ಎ.ಸಿ.ವಿನಯರಾಜ್, ಪ್ರೊಟೆಸ್ಟೆಂಟ್ ಸಮುದಾಯದ ಶೆರಿಲ್ ಅಯೊನ, ಜೇಮ್ಸ್ ಪೀಟರ್ , ಶಶಿರಾಜ್ ಶೆಟ್ಟಿಯನ್ , ರಾಬಿನ್ ,ಜಯರಾಜ್ , ಕಿರಣ ಜೇಮ್ಸ್ , ವೀಣಾ ಬೆನಡಿಕ್ಟ್ ಮೊದಲಾದವರು ಉಪಸ್ಥಿತರಿದ್ದರು ..


ಕರ್ನಾಟಕ ಕ್ರಿಶ್ಚಿಯನ್ ಎಜುಕೇಶನಲ್ ಸೊಸೈಟಿ ಮತ್ತು ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿಗೂ ಪದ್ಮರಾಜ್ ಅವರು ಭೇಟಿ ನೀಡಿದರು. ಸಂಸ್ಥೆಯ ಆಡಳಿತಾಧಿಕಾರಿ ರೆವೆರೆಂಡ್ ಎಚ್. ಎಂ. ವಾಟ್ಸನ್ ಅವರೊಂದಿಗೆ ಸಮಾಲೋಚಿಸಿದರು. ಕಾರ್ಪೊರೇಟರ್‌ಗಳಾದ ನವೀನ್ ಡಿಸೋಜ, ಪ್ರೊಟೆಸ್ಟೆಂಟ್ ಸಮುದಾಯದ ಶೆರಿಲ್ ಅಯೊನ, ಜೇಮ್ಸ್ ಪೀಟರ್ , ರಾಬಿನ್ , ಜಯರಾಜ್ , ಕಿರಣ ಜೇಮ್ಸ್ , ವೀಣಾ ಬೆನಡಿಕ್ಟ್ ಮೊದಲಾದವರು ಈ ಸಂದರ್ಭದಲ್ಲಿಯೂ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು