9:46 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಶಿರ್ವ: ಜಿಲ್ಲಾಧಿಕಾರಿ ಕರ್ಫ್ಯೂ ಆದೇಶ ಉಲ್ಲಂಘನೆ; 7 ಮಂದಿ ವಿರುದ್ಧ ಪ್ರಕರಣ ದಾಖಲು

05/01/2022, 12:57

ಸಾಂದಾರ್ಭಿಕ ಚಿತ್ರ

ಶಿರ್ವ(reporterkarnataka.com):  ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ವಿಧಿಸಿರುವ  ರಾತ್ರಿ ಕರ್ಫ್ಯೂ ವನ್ನು ಉಲ್ಲಂಘಿಸಿ  ಗುಂಪು ಸೇರಿದ್ದ  ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಾದ ಘಟನೆ ಶಿರ್ವ ಠಾಣೆಯಲ್ಲಿ ನಡೆದಿದೆ.

ಶಿರ್ವ ಠಾಣೆಯ ಪೊಲೀಸ್ ಉಪನಿರೀಕ್ಷಕ ಶ್ರೀಶೈಲ್‌ ಡಿ.ಎಂ., ತನ್ನ ಸಿಬ್ಬಂದಿಯೊಂದಿಗೆ ರಾತ್ರಿ ರೌಂಡ್ಸ್ ನಲ್ಲಿದ್ದಾಗ ಜ.3ರ ಬೆಳಗಿನ ಜಾವ 4.30 ಸಮಯದಲ್ಲಿ ಶಿರ್ವ ಸ್ಯಾಮ್‌ ಸ್ಕ್ವಾರ್‌ ಬಳಿ , ಅಸ್ಟನ್, ರಝೀನ್, ಸೋಮನಾಥ, ಅಬ್ದುಲ್ ಸಮಾದ್,  ಪ್ರಶಾಂತ್, ಜೀವನ್ ,ಮುನಾಸ್,  ಸಮಂಜಸ ಕಾರಣವಿಲ್ಲದೇ  ಹಾಗೂ ಮಾಸ್ಕ್ ಹಾಕದೆ ಅನಗತ್ಯವಾಗಿ ಸ್ಥಳದಲ್ಲಿ ಗುಂಪು ಸೇರಿದ್ದರು . ಬಗ್ಗೆ  ಸರಕಾರವು ಹೊರಡಿಸಿರುವ ಕೋವಿಡ್ ಮಾರ್ಗಸೂಚಿಯನ್ನು ನಿರ್ಲಕ್ಷಿತನ ಹಾಗೂ 

ಜಿಲ್ಲಾಧಿಕಾರಿ ಕರ್ಪ್ಯೂ ಆದೇಶವನ್ನು ಉಲ್ಲಂಘಿಸಿ ದ್ದಾರೆ ಎಂದು  ಶಿರ್ವ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು