7:16 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಶಿರ್ವ: ಜಿಲ್ಲಾಧಿಕಾರಿ ಕರ್ಫ್ಯೂ ಆದೇಶ ಉಲ್ಲಂಘನೆ; 7 ಮಂದಿ ವಿರುದ್ಧ ಪ್ರಕರಣ ದಾಖಲು

05/01/2022, 12:57

ಸಾಂದಾರ್ಭಿಕ ಚಿತ್ರ

ಶಿರ್ವ(reporterkarnataka.com):  ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ವಿಧಿಸಿರುವ  ರಾತ್ರಿ ಕರ್ಫ್ಯೂ ವನ್ನು ಉಲ್ಲಂಘಿಸಿ  ಗುಂಪು ಸೇರಿದ್ದ  ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಾದ ಘಟನೆ ಶಿರ್ವ ಠಾಣೆಯಲ್ಲಿ ನಡೆದಿದೆ.

ಶಿರ್ವ ಠಾಣೆಯ ಪೊಲೀಸ್ ಉಪನಿರೀಕ್ಷಕ ಶ್ರೀಶೈಲ್‌ ಡಿ.ಎಂ., ತನ್ನ ಸಿಬ್ಬಂದಿಯೊಂದಿಗೆ ರಾತ್ರಿ ರೌಂಡ್ಸ್ ನಲ್ಲಿದ್ದಾಗ ಜ.3ರ ಬೆಳಗಿನ ಜಾವ 4.30 ಸಮಯದಲ್ಲಿ ಶಿರ್ವ ಸ್ಯಾಮ್‌ ಸ್ಕ್ವಾರ್‌ ಬಳಿ , ಅಸ್ಟನ್, ರಝೀನ್, ಸೋಮನಾಥ, ಅಬ್ದುಲ್ ಸಮಾದ್,  ಪ್ರಶಾಂತ್, ಜೀವನ್ ,ಮುನಾಸ್,  ಸಮಂಜಸ ಕಾರಣವಿಲ್ಲದೇ  ಹಾಗೂ ಮಾಸ್ಕ್ ಹಾಕದೆ ಅನಗತ್ಯವಾಗಿ ಸ್ಥಳದಲ್ಲಿ ಗುಂಪು ಸೇರಿದ್ದರು . ಬಗ್ಗೆ  ಸರಕಾರವು ಹೊರಡಿಸಿರುವ ಕೋವಿಡ್ ಮಾರ್ಗಸೂಚಿಯನ್ನು ನಿರ್ಲಕ್ಷಿತನ ಹಾಗೂ 

ಜಿಲ್ಲಾಧಿಕಾರಿ ಕರ್ಪ್ಯೂ ಆದೇಶವನ್ನು ಉಲ್ಲಂಘಿಸಿ ದ್ದಾರೆ ಎಂದು  ಶಿರ್ವ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು