10:23 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಶಿರ್ವ: ಜಿಲ್ಲಾಧಿಕಾರಿ ಕರ್ಫ್ಯೂ ಆದೇಶ ಉಲ್ಲಂಘನೆ; 7 ಮಂದಿ ವಿರುದ್ಧ ಪ್ರಕರಣ ದಾಖಲು

05/01/2022, 12:57

ಸಾಂದಾರ್ಭಿಕ ಚಿತ್ರ

ಶಿರ್ವ(reporterkarnataka.com):  ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ವಿಧಿಸಿರುವ  ರಾತ್ರಿ ಕರ್ಫ್ಯೂ ವನ್ನು ಉಲ್ಲಂಘಿಸಿ  ಗುಂಪು ಸೇರಿದ್ದ  ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಾದ ಘಟನೆ ಶಿರ್ವ ಠಾಣೆಯಲ್ಲಿ ನಡೆದಿದೆ.

ಶಿರ್ವ ಠಾಣೆಯ ಪೊಲೀಸ್ ಉಪನಿರೀಕ್ಷಕ ಶ್ರೀಶೈಲ್‌ ಡಿ.ಎಂ., ತನ್ನ ಸಿಬ್ಬಂದಿಯೊಂದಿಗೆ ರಾತ್ರಿ ರೌಂಡ್ಸ್ ನಲ್ಲಿದ್ದಾಗ ಜ.3ರ ಬೆಳಗಿನ ಜಾವ 4.30 ಸಮಯದಲ್ಲಿ ಶಿರ್ವ ಸ್ಯಾಮ್‌ ಸ್ಕ್ವಾರ್‌ ಬಳಿ , ಅಸ್ಟನ್, ರಝೀನ್, ಸೋಮನಾಥ, ಅಬ್ದುಲ್ ಸಮಾದ್,  ಪ್ರಶಾಂತ್, ಜೀವನ್ ,ಮುನಾಸ್,  ಸಮಂಜಸ ಕಾರಣವಿಲ್ಲದೇ  ಹಾಗೂ ಮಾಸ್ಕ್ ಹಾಕದೆ ಅನಗತ್ಯವಾಗಿ ಸ್ಥಳದಲ್ಲಿ ಗುಂಪು ಸೇರಿದ್ದರು . ಬಗ್ಗೆ  ಸರಕಾರವು ಹೊರಡಿಸಿರುವ ಕೋವಿಡ್ ಮಾರ್ಗಸೂಚಿಯನ್ನು ನಿರ್ಲಕ್ಷಿತನ ಹಾಗೂ 

ಜಿಲ್ಲಾಧಿಕಾರಿ ಕರ್ಪ್ಯೂ ಆದೇಶವನ್ನು ಉಲ್ಲಂಘಿಸಿ ದ್ದಾರೆ ಎಂದು  ಶಿರ್ವ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು