6:29 AM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಶಿರ್ವ: ಜಿಲ್ಲಾಧಿಕಾರಿ ಕರ್ಫ್ಯೂ ಆದೇಶ ಉಲ್ಲಂಘನೆ; 7 ಮಂದಿ ವಿರುದ್ಧ ಪ್ರಕರಣ ದಾಖಲು

05/01/2022, 12:57

ಸಾಂದಾರ್ಭಿಕ ಚಿತ್ರ

ಶಿರ್ವ(reporterkarnataka.com):  ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ವಿಧಿಸಿರುವ  ರಾತ್ರಿ ಕರ್ಫ್ಯೂ ವನ್ನು ಉಲ್ಲಂಘಿಸಿ  ಗುಂಪು ಸೇರಿದ್ದ  ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಾದ ಘಟನೆ ಶಿರ್ವ ಠಾಣೆಯಲ್ಲಿ ನಡೆದಿದೆ.

ಶಿರ್ವ ಠಾಣೆಯ ಪೊಲೀಸ್ ಉಪನಿರೀಕ್ಷಕ ಶ್ರೀಶೈಲ್‌ ಡಿ.ಎಂ., ತನ್ನ ಸಿಬ್ಬಂದಿಯೊಂದಿಗೆ ರಾತ್ರಿ ರೌಂಡ್ಸ್ ನಲ್ಲಿದ್ದಾಗ ಜ.3ರ ಬೆಳಗಿನ ಜಾವ 4.30 ಸಮಯದಲ್ಲಿ ಶಿರ್ವ ಸ್ಯಾಮ್‌ ಸ್ಕ್ವಾರ್‌ ಬಳಿ , ಅಸ್ಟನ್, ರಝೀನ್, ಸೋಮನಾಥ, ಅಬ್ದುಲ್ ಸಮಾದ್,  ಪ್ರಶಾಂತ್, ಜೀವನ್ ,ಮುನಾಸ್,  ಸಮಂಜಸ ಕಾರಣವಿಲ್ಲದೇ  ಹಾಗೂ ಮಾಸ್ಕ್ ಹಾಕದೆ ಅನಗತ್ಯವಾಗಿ ಸ್ಥಳದಲ್ಲಿ ಗುಂಪು ಸೇರಿದ್ದರು . ಬಗ್ಗೆ  ಸರಕಾರವು ಹೊರಡಿಸಿರುವ ಕೋವಿಡ್ ಮಾರ್ಗಸೂಚಿಯನ್ನು ನಿರ್ಲಕ್ಷಿತನ ಹಾಗೂ 

ಜಿಲ್ಲಾಧಿಕಾರಿ ಕರ್ಪ್ಯೂ ಆದೇಶವನ್ನು ಉಲ್ಲಂಘಿಸಿ ದ್ದಾರೆ ಎಂದು  ಶಿರ್ವ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು