7:11 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.…

ಇತ್ತೀಚಿನ ಸುದ್ದಿ

ಸೈಕಲ್ ಪ್ರಿಯರಿಗೆ Good News: ಇನ್ಮುಂದೆ ಮೆಟ್ರೋದಲ್ಲಿ ಬೈಸಿಕಲ್  ಕೊಂಡೊಯ್ಯಲು ಪರ್ಮಿಷನ್​

08/06/2022, 20:44

ಬೆಂಗಳೂರು(reporterkarnataka.com):ಸೈಕಲ್ ಪ್ರಿಯರಿಗೆ ಗುಡ್ ನ್ಯೂಸ್ ಬಂದಿದೆ.

ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್​ಸಿಎಲ್​ ಮತ್ತೊಂದು ಒಳ್ಳೆಯ ಸುದ್ದಿ ನೀಡಿದೆ. ಮೆಟ್ರೋದಲ್ಲಿ ಇನ್ಮುಂದೆ ಸೈಕಲ್ ಕೊಂಡೊಯ್ಯಲು ಅನುಮತಿ ದೊರೆತಿದೆ.

ಫೋಲ್ಡಿಂಗ್ ಸೈಕಲ್ ಅನ್ನು ಮೆಟ್ರೋದ ಕೊನೆಯ ಭೋಗಿಯಲ್ಲಿ ಕೊಂಡೊಯ್ಯಲು ಅವಕಾಶ ನೀಡಲಾಗಿದೆ. 60 mm × 45 mm × 25 mm ನ 15 ಕೆಜಿ ತೂಕದವರೆಗಿನ ಸೈಕಲ್ ಕೊಂಡೊಯ್ಯಬಹುದಾಗಿದೆ.

ಸೈಕಲ್​ಗೆ ಯಾವುದೇ ಲಗೇಜ್ ಚಾರ್ಜ್ ಇರೋದಿಲ್ಲ ಇದು ಸಂಪೂರ್ಣ ಉಚಿತವಾಗಿದೆ. ಹಲವು ಸಂಘ ಸಂಸ್ಥೆಗಳಿಂದ ಸೈಕಲ್ ರವಾನಿಸಲು ಅವಕಾಶ ಕೊಡುವಂತೆ ಹಲವು ಬಾರಿ ಮನವಿ ಮಾಡಿದ್ದು, ಇದೀಗ ಫಲಕಾರಿಯಾಗದೆ. ಜೊತೆಗೆ ವಾಯುಮಾಲಿನ್ಯ ಹಾಗೂ ಟ್ರಾಫಿಕ್ ಸಮಸ್ಯೆಗೆ ಈ ಮೂಲಕ ಪರಿಹಾರ ಸಿಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು