10:59 PM Thursday29 - January 2026
ಬ್ರೇಕಿಂಗ್ ನ್ಯೂಸ್
ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್  ನೂತನ ಅಧ್ಯಕ್ಷರಾಗಿ ಶಾಸಕ ವೇದವ್ಯಾಸ ಕಾಮತ್ ಆಯ್ಕೆ

13/08/2022, 20:58

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಇದರ ವಾರ್ಷಿಕ ಸಾಮಾನ್ಯ ಸಭೆ ನಗರದ ಬೆಂದೂರ್ ನಲ್ಲಿರುವ ಸೆಂಟ್ ಸೆಬೇಂಸ್ಟಿನ್ ಚರ್ಚ್ ಸಭಾಂಗಣದಲ್ಲಿ ಶನಿವಾರ ಜರುಗಿದ್ದು, ನೂತನ ಅಧ್ಯಕ್ಷರಾಗಿ ಶಾಸಕ ವೇದವ್ಯಾಸ ಕಾಮತ್ ಅವರು ಆಯ್ಕೆಗೊಂಡಿದ್ದಾರೆ.

2022-23 ಮತ್ತು 2023-24 ಅವಧಿಗೆ ನೂತನ ಕಮಿಟಿಯ ಪದಾಧಿಕಾರಿಗಳನ್ನು ಸಹಕಾರಿ ಸಂಘಗಳ ಒಕ್ಕೂಟದ ಸಹಾಯಕ ರಿಜಿಸ್ಟ್ರಾರ್ ಸುಧೀರ್ ಕುಮಾರ್ ಅವರು ಘೋಷಿಸಿದರು.

ಅಧ್ಯಕ್ಷರಾಗಿ ವೇದವ್ಯಾಸ ಕಾಮತ್, ಉಪಾಧ್ಯಕ್ಷರುಗಳಾಗಿ ಅಶೋಕ್ ಪೂವಯ್ಯ ಹಾಗೂ ಶಿವಾನಂದ ಶೆಣೈ, ಕಾರ್ಯದರ್ಶಿಯಾಗಿ ಐವನ್ ಆಲ್ಪ್ರೇಡ್ ಪತ್ರಾವೋ, ಸಹಕಾರ್ಯದರ್ಶಿಗಳಾಗಿ ಗಣೇಶ್ ಪ್ರಸಾದ್ ಕೆ, ಗಣೇಶ್ ಕಾಮತ್, ಕೋಶಾಧಿಕಾರಿಯಾಗಿ ಎ.ಎಸ್ ವೆಂಕಟೇಶ್, ಕಾರ್ಯಕಾರಿಣಿ ಸದಸ್ಯರಾಗಿ ಸುರೇಶ್ ಎಚ್, ರಾಜೇಶ್ ಆಚಾರ್ಯ, ಆರ್.‌ ಶ್ರೀನಿವಾಸ್ ಬಾಳಿಗಾ ಆಯ್ಕೆಯಾಗಿದ್ದಾರೆ.

ಅಶೋಕ್ ಪೂವಯ್ಯ ಸ್ವಾಗತಿಸಿದರು. ಗಣೇಶ್ ಕಾಮತ್ ವಂದಿಸಿದರು.

ಪದಗ್ರಹಣದ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಪದಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು