12:23 AM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್  ನೂತನ ಅಧ್ಯಕ್ಷರಾಗಿ ಶಾಸಕ ವೇದವ್ಯಾಸ ಕಾಮತ್ ಆಯ್ಕೆ

13/08/2022, 20:58

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಇದರ ವಾರ್ಷಿಕ ಸಾಮಾನ್ಯ ಸಭೆ ನಗರದ ಬೆಂದೂರ್ ನಲ್ಲಿರುವ ಸೆಂಟ್ ಸೆಬೇಂಸ್ಟಿನ್ ಚರ್ಚ್ ಸಭಾಂಗಣದಲ್ಲಿ ಶನಿವಾರ ಜರುಗಿದ್ದು, ನೂತನ ಅಧ್ಯಕ್ಷರಾಗಿ ಶಾಸಕ ವೇದವ್ಯಾಸ ಕಾಮತ್ ಅವರು ಆಯ್ಕೆಗೊಂಡಿದ್ದಾರೆ.

2022-23 ಮತ್ತು 2023-24 ಅವಧಿಗೆ ನೂತನ ಕಮಿಟಿಯ ಪದಾಧಿಕಾರಿಗಳನ್ನು ಸಹಕಾರಿ ಸಂಘಗಳ ಒಕ್ಕೂಟದ ಸಹಾಯಕ ರಿಜಿಸ್ಟ್ರಾರ್ ಸುಧೀರ್ ಕುಮಾರ್ ಅವರು ಘೋಷಿಸಿದರು.

ಅಧ್ಯಕ್ಷರಾಗಿ ವೇದವ್ಯಾಸ ಕಾಮತ್, ಉಪಾಧ್ಯಕ್ಷರುಗಳಾಗಿ ಅಶೋಕ್ ಪೂವಯ್ಯ ಹಾಗೂ ಶಿವಾನಂದ ಶೆಣೈ, ಕಾರ್ಯದರ್ಶಿಯಾಗಿ ಐವನ್ ಆಲ್ಪ್ರೇಡ್ ಪತ್ರಾವೋ, ಸಹಕಾರ್ಯದರ್ಶಿಗಳಾಗಿ ಗಣೇಶ್ ಪ್ರಸಾದ್ ಕೆ, ಗಣೇಶ್ ಕಾಮತ್, ಕೋಶಾಧಿಕಾರಿಯಾಗಿ ಎ.ಎಸ್ ವೆಂಕಟೇಶ್, ಕಾರ್ಯಕಾರಿಣಿ ಸದಸ್ಯರಾಗಿ ಸುರೇಶ್ ಎಚ್, ರಾಜೇಶ್ ಆಚಾರ್ಯ, ಆರ್.‌ ಶ್ರೀನಿವಾಸ್ ಬಾಳಿಗಾ ಆಯ್ಕೆಯಾಗಿದ್ದಾರೆ.

ಅಶೋಕ್ ಪೂವಯ್ಯ ಸ್ವಾಗತಿಸಿದರು. ಗಣೇಶ್ ಕಾಮತ್ ವಂದಿಸಿದರು.

ಪದಗ್ರಹಣದ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಪದಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು