2:51 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್  ನೂತನ ಅಧ್ಯಕ್ಷರಾಗಿ ಶಾಸಕ ವೇದವ್ಯಾಸ ಕಾಮತ್ ಆಯ್ಕೆ

13/08/2022, 20:58

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಇದರ ವಾರ್ಷಿಕ ಸಾಮಾನ್ಯ ಸಭೆ ನಗರದ ಬೆಂದೂರ್ ನಲ್ಲಿರುವ ಸೆಂಟ್ ಸೆಬೇಂಸ್ಟಿನ್ ಚರ್ಚ್ ಸಭಾಂಗಣದಲ್ಲಿ ಶನಿವಾರ ಜರುಗಿದ್ದು, ನೂತನ ಅಧ್ಯಕ್ಷರಾಗಿ ಶಾಸಕ ವೇದವ್ಯಾಸ ಕಾಮತ್ ಅವರು ಆಯ್ಕೆಗೊಂಡಿದ್ದಾರೆ.

2022-23 ಮತ್ತು 2023-24 ಅವಧಿಗೆ ನೂತನ ಕಮಿಟಿಯ ಪದಾಧಿಕಾರಿಗಳನ್ನು ಸಹಕಾರಿ ಸಂಘಗಳ ಒಕ್ಕೂಟದ ಸಹಾಯಕ ರಿಜಿಸ್ಟ್ರಾರ್ ಸುಧೀರ್ ಕುಮಾರ್ ಅವರು ಘೋಷಿಸಿದರು.

ಅಧ್ಯಕ್ಷರಾಗಿ ವೇದವ್ಯಾಸ ಕಾಮತ್, ಉಪಾಧ್ಯಕ್ಷರುಗಳಾಗಿ ಅಶೋಕ್ ಪೂವಯ್ಯ ಹಾಗೂ ಶಿವಾನಂದ ಶೆಣೈ, ಕಾರ್ಯದರ್ಶಿಯಾಗಿ ಐವನ್ ಆಲ್ಪ್ರೇಡ್ ಪತ್ರಾವೋ, ಸಹಕಾರ್ಯದರ್ಶಿಗಳಾಗಿ ಗಣೇಶ್ ಪ್ರಸಾದ್ ಕೆ, ಗಣೇಶ್ ಕಾಮತ್, ಕೋಶಾಧಿಕಾರಿಯಾಗಿ ಎ.ಎಸ್ ವೆಂಕಟೇಶ್, ಕಾರ್ಯಕಾರಿಣಿ ಸದಸ್ಯರಾಗಿ ಸುರೇಶ್ ಎಚ್, ರಾಜೇಶ್ ಆಚಾರ್ಯ, ಆರ್.‌ ಶ್ರೀನಿವಾಸ್ ಬಾಳಿಗಾ ಆಯ್ಕೆಯಾಗಿದ್ದಾರೆ.

ಅಶೋಕ್ ಪೂವಯ್ಯ ಸ್ವಾಗತಿಸಿದರು. ಗಣೇಶ್ ಕಾಮತ್ ವಂದಿಸಿದರು.

ಪದಗ್ರಹಣದ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಪದಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು