6:03 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್  ನೂತನ ಅಧ್ಯಕ್ಷರಾಗಿ ಶಾಸಕ ವೇದವ್ಯಾಸ ಕಾಮತ್ ಆಯ್ಕೆ

13/08/2022, 20:58

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಇದರ ವಾರ್ಷಿಕ ಸಾಮಾನ್ಯ ಸಭೆ ನಗರದ ಬೆಂದೂರ್ ನಲ್ಲಿರುವ ಸೆಂಟ್ ಸೆಬೇಂಸ್ಟಿನ್ ಚರ್ಚ್ ಸಭಾಂಗಣದಲ್ಲಿ ಶನಿವಾರ ಜರುಗಿದ್ದು, ನೂತನ ಅಧ್ಯಕ್ಷರಾಗಿ ಶಾಸಕ ವೇದವ್ಯಾಸ ಕಾಮತ್ ಅವರು ಆಯ್ಕೆಗೊಂಡಿದ್ದಾರೆ.

2022-23 ಮತ್ತು 2023-24 ಅವಧಿಗೆ ನೂತನ ಕಮಿಟಿಯ ಪದಾಧಿಕಾರಿಗಳನ್ನು ಸಹಕಾರಿ ಸಂಘಗಳ ಒಕ್ಕೂಟದ ಸಹಾಯಕ ರಿಜಿಸ್ಟ್ರಾರ್ ಸುಧೀರ್ ಕುಮಾರ್ ಅವರು ಘೋಷಿಸಿದರು.

ಅಧ್ಯಕ್ಷರಾಗಿ ವೇದವ್ಯಾಸ ಕಾಮತ್, ಉಪಾಧ್ಯಕ್ಷರುಗಳಾಗಿ ಅಶೋಕ್ ಪೂವಯ್ಯ ಹಾಗೂ ಶಿವಾನಂದ ಶೆಣೈ, ಕಾರ್ಯದರ್ಶಿಯಾಗಿ ಐವನ್ ಆಲ್ಪ್ರೇಡ್ ಪತ್ರಾವೋ, ಸಹಕಾರ್ಯದರ್ಶಿಗಳಾಗಿ ಗಣೇಶ್ ಪ್ರಸಾದ್ ಕೆ, ಗಣೇಶ್ ಕಾಮತ್, ಕೋಶಾಧಿಕಾರಿಯಾಗಿ ಎ.ಎಸ್ ವೆಂಕಟೇಶ್, ಕಾರ್ಯಕಾರಿಣಿ ಸದಸ್ಯರಾಗಿ ಸುರೇಶ್ ಎಚ್, ರಾಜೇಶ್ ಆಚಾರ್ಯ, ಆರ್.‌ ಶ್ರೀನಿವಾಸ್ ಬಾಳಿಗಾ ಆಯ್ಕೆಯಾಗಿದ್ದಾರೆ.

ಅಶೋಕ್ ಪೂವಯ್ಯ ಸ್ವಾಗತಿಸಿದರು. ಗಣೇಶ್ ಕಾಮತ್ ವಂದಿಸಿದರು.

ಪದಗ್ರಹಣದ ದಿನಾಂಕವನ್ನು ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಪದಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು