5:04 AM Friday27 - February 2026
ಬ್ರೇಕಿಂಗ್ ನ್ಯೂಸ್
ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ

ಇತ್ತೀಚಿನ ಸುದ್ದಿ

ದ. ಕ. ಜಿಲ್ಲಾ ಎನ್ ಎಸ್ ಯುಐ ವತಿಯಿಂದ ದೇರಳಕಟ್ಟೆ ಸೇವಾಶ್ರಮದಲ್ಲಿ ಗಾಂಧಿ ಜಯಂತಿ ಆಚರಣೆ

02/10/2024, 21:03

ಮಂಗಳೂರು(reporterkarnataka.com): ಗಾಂಧಿ ಜಯಂತಿ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಎನ್ ಎಸ್ ಯುಐ ವತಿಯಿಂದ ಮಂಗಳೂರು ತಾಲೂಕಿನ ದೇರಳಕಟ್ಟೆಯ “ಸೇವಾಶ್ರಮ” (ವೃದ್ದಾಶ್ರಮ)ದಲ್ಲಿ ಹಿರಿಯ ನಾಗರಿಕರೊಂದಿಗೆ ಆಚರಿಸಲಾಯಿತು.


ಬೆಳಗ್ಗಿನ ಉಪಹಾರವನ್ನು ನೀಡಿ ಆಶೀರ್ವಾದವನ್ನುಪಡೆದುಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಸುಹಾನ್ ಆಳ್ವ, ರಾಜ್ಯ ಪ್ರಧಾನ ಕಾರ್ಯದರ್ಶಿ ಅನ್ವಿತ್ ಕಟೀಲ್, ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಶಾಹಿಲ್ ಮಂಚಿ, ಜಿಲ್ಲಾ ಉಪಾಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ, ಪ್ರಧಾನ ಕಾರ್ಯದರ್ಶಿ ಶೋಹನ್, ರೊನ್ಸ್ಟನ್, ಓಂಶ್ರೀ ಸೇರಿದಂತೆ ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು