9:39 AM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ದ. ಕ. ಜಿಲ್ಲಾ ಎನ್ ಎಸ್ ಯುಐ ವತಿಯಿಂದ ದೇರಳಕಟ್ಟೆ ಸೇವಾಶ್ರಮದಲ್ಲಿ ಗಾಂಧಿ ಜಯಂತಿ ಆಚರಣೆ

02/10/2024, 21:03

ಮಂಗಳೂರು(reporterkarnataka.com): ಗಾಂಧಿ ಜಯಂತಿ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಎನ್ ಎಸ್ ಯುಐ ವತಿಯಿಂದ ಮಂಗಳೂರು ತಾಲೂಕಿನ ದೇರಳಕಟ್ಟೆಯ “ಸೇವಾಶ್ರಮ” (ವೃದ್ದಾಶ್ರಮ)ದಲ್ಲಿ ಹಿರಿಯ ನಾಗರಿಕರೊಂದಿಗೆ ಆಚರಿಸಲಾಯಿತು.


ಬೆಳಗ್ಗಿನ ಉಪಹಾರವನ್ನು ನೀಡಿ ಆಶೀರ್ವಾದವನ್ನುಪಡೆದುಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಸುಹಾನ್ ಆಳ್ವ, ರಾಜ್ಯ ಪ್ರಧಾನ ಕಾರ್ಯದರ್ಶಿ ಅನ್ವಿತ್ ಕಟೀಲ್, ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಶಾಹಿಲ್ ಮಂಚಿ, ಜಿಲ್ಲಾ ಉಪಾಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ, ಪ್ರಧಾನ ಕಾರ್ಯದರ್ಶಿ ಶೋಹನ್, ರೊನ್ಸ್ಟನ್, ಓಂಶ್ರೀ ಸೇರಿದಂತೆ ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು