4:28 PM Saturday8 - November 2025
ಬ್ರೇಕಿಂಗ್ ನ್ಯೂಸ್
ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌…

ಇತ್ತೀಚಿನ ಸುದ್ದಿ

ದ.ಕ. ಜಿಪಂ ಸಿಇಒ ಡಾ. ಕುಮಾರ್ ವರ್ಗಾವಣೆ: ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಕ

16/06/2023, 20:17

ಮಂಗಳೂರು(reporterkarnataka.com): ದ.ಕ. ಜಿಲ್ಲಾ ಪಂಚಾಯಿತಿ ಸಿಇಒ ಡಾ. ಕುಮಾರ್ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.
ತಕ್ಷಣಕ್ಕೆ ಜಾರಿಗೆ ಬರುವಂತೆ ಅವರನ್ನು ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮಂಡ್ಯದಿಂದ ಗೋಪಾಲಕೃಷ್ಣ ಎಚ್. ಎನ್. ಅವರನ್ನು ವರ್ಗಾಯಿಸಲಾಗಿದೆ.
ಡಾ. ಕುಮಾರ್ ಅವರು ಈ ಹಿಂದೆ ದ.ಕ. ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ನಂತರ ಅವರನ್ನು ದ.ಕ. ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ವರ್ಗಾಯಿಸಲಾಯಿತು. ಈ ನಡುವೆ ಅವರು ದ.ಕ. ಜಿಲ್ಲಾ ಪ್ರಭಾರ ಜಿಲ್ಲಾಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು