1:20 AM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆ: ಚುನಾವಣಾ ಅಕ್ರಮ ತಡೆಗಟ್ಟುವ ಅಧಿಕಾರಿಯಾಗಿ ಮಂಜುನಾಥ್ ಎಚ್.ಎಸ್. ನೇಮಕ

28/03/2023, 10:27

ಮಂಗಳೂರು(reporterkarnataka.com): ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ 2023ರ ರಾಜ್ಯ ಸಾರ್ವತ್ರಿಕ ವಿಧಾನಸಭಾ ಚುನಾವಣೆಯನ್ನು ಸುಗಮವಾಗಿ, ಮುಕ್ತವಾಗಿ ಹಾಗೂ ಶಾಂತಿಯುತವಾಗಿ, ಯಾವುದೇ ರೀತಿಯ ಚುನಾವಣಾ ಅಕ್ರಮಗಳು ನಡೆಯದಂತೆ ನಿಗಾವಹಿಸುವ ಚುನಾವಣಾ ಅಕ್ರಮ ತಡೆಗಟ್ಟುವ ಅಧಿಕಾರಿಯನ್ನಾಗಿ, ಆದಾಯ ತೆರಿಗೆ ಇಲಾಖೆಯ ಉಪನಿರ್ದೇಶಕರಾಗಿರುವ ಮಂಜುನಾಥ್ ಎಚ್.ಎಸ್. (ಐ.ಆರ್.ಎಸ್) ಅವರನ್ನು ನೇಮಕ ಮಾಡಲಾಗಿದೆ.

ಚುನಾವಣೆಗೆ ಸಂಬಂಧಿಸಿದ ಯಾವುದೇ ರೀತಿಯ ಅಕ್ರಮ ಹಣ ಸಾಗಾಟ, ಅಕ್ರಮ ವಸ್ತುಗಳ ಸಾಗಾಟ ಮತ್ತು ದಾಸ್ತಾನುಗಳು ಹಾಗೂ ಚುನಾವಣಾ ಪ್ರಚೋದನೆಗೆ ಸಂಬಂಧಿಸಿದಂತೆ ಇನ್ನಿತರ ಅಕ್ರಮಗಳು ಕಂಡು ಬಂದಲ್ಲಿ ಸಾರ್ವಜನಿಕರು ಮಂಜುನಾಥ್ ಅವರ ಮೊ: 9353341788 ಸಂಪರ್ಕಿಸಬಹುದು, ಲಿಖಿತವಾಗಿ ದೂರುಗಳಿದ್ದರೆ, ಮಂಜುನಾಥ್ ಎಚ್.ಎಸ್., ಆದಾಯ ತೆರಿಗೆ ಇಲಾಖೆ ಉಪ ನಿರ್ದೇಶಕ, ಆಲ್‍ಬಕ್ಯೂರ್ ಹೌಸ್, ಫೋರಂ ಫಿಜ್ಜಾ ಮಾಲ್ ಎದುರು, ಪಾಂಡೇಶ್ವರ, ಮಂಗಳೂರು ಹಾಗೂ ಇ-ಮೇಲ್: ಕಳುಹಿಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು