12:10 AM Friday19 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ದ.ಕ. ಸರಣಿ ಹತ್ಯೆ: ಸೋಷಿಯಲ್ ಮೀಡಿಯಾಗಳ ಮೇಲೆ ಪೊಲೀಸರ ಕಣ್ಗಾವಲು; ಕಾನೂನು ಕ್ರಮದ ಎಚ್ಚರಿಕೆ

31/07/2022, 23:51

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆಯ ಬಳಿಕ ಸೋಷಿಯಲ್ ಮೀಡಿಯಾಗಳ ಮೇಲೆ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. ಪ್ರಚೋದನಕಾರಿ ಪೋಸ್ಟ್, ಭಾಷಣದ ವೀಡಿಯೋ ಹಾಕಿದ್ರೇ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳೋದಾಗಿ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಟ್ವಿಟ್ ಮಾಡಿರುವಂತ ಅವರು, ಕೆಲವು ಅಂಶಗಳು ಸಾಮಾಜಿಕ ಮಾಧ್ಯಮದಲ್ಲಿ ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡುತ್ತಿರುವುದನ್ನು ಗಮನಿಸಲಾಗಿದೆ ಎಂದಿದ್ದಾರೆ.

ನಾವು ಪ್ರಚೋದನಕಾರಿ ಪೋಸ್ಟ್, ವೀಡಿಯೋಗಳ ಬಗ್ಗೆ ಹದ್ದಿನ ಕಣ್ಣು ನೆಟ್ಟಿದ್ದೇವೆ. ನಾವು ಅಂತಹುಗಳನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಪ್ರಚೋದನಕಾರಿ ಭಾಷಣ ಮಾಡಿದ ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು