11:18 PM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಡಿನೋಟಿಫಿಕೇಷನ್ ಪ್ರಕರಣ: ಯಡಿಯೂರಪ್ಪಗೆ ಬಿಗ್ ರಿಲೀಫ್: ತನಿಖೆಗೆ ಸೂಚಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

22/07/2022, 23:26

ಹೊಸದಿಲ್ಲಿ(reporterkarnataka.com): ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಡಿನೋಟಿಫಿಕೇಷನ್ ಪ್ರಕರಣದ ತನಿಖೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ ಬಿಎಸ್ ವೈಗೆ ಬಿಗ್ ರಿಲೀಫ್ ದೊರೆತಿದೆ.

ಯಡಿಯೂರಪ್ಪ ಅವರ ವಿರುದ್ಧ 2006-07ರಲ್ಲಿ ನಡೆದಿದ್ದಂತ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಹೈಕೋರ್ಟ್ ತನಿಖೆ ನಡೆಸುವಂತೆ ಆದೇಶಿಸಿತ್ತು. ಈ ಆದೇಶ ಸಂಬಂಧ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣಕ್ಕೆ ತಡೆ ನೀಡುವಂತೆ ಸುಪ್ರೀಂ ಕೋರ್ಟ್ ನ್ಯಾಯಪೀಠವನ್ನು ಕೋರಿಕೊಂಡಿದ್ದರು.

ಇದೀಗ ಇಂದು ಈ ಸಂಬಂಧದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠವು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ 2006-07ರ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಹೈಕೋರ್ಟ್ ತನಿಖೆಗೆ ಆದೇಶಿಸಿದ್ದಕ್ಕೆ ತಡೆಯಾಜ್ಞೆ ನೀಡಿದೆ. ಈ ಮೂಲಕ ಬಿಎಸ್ ವೈಗೆ ಬಿಗ್ ರಿಲೀಫ್ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು