3:31 AM Friday19 - December 2025
ಬ್ರೇಕಿಂಗ್ ನ್ಯೂಸ್
ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ

ಇತ್ತೀಚಿನ ಸುದ್ದಿ

ಡಿನೋಟಿಫಿಕೇಷನ್ ಪ್ರಕರಣ: ಯಡಿಯೂರಪ್ಪಗೆ ಬಿಗ್ ರಿಲೀಫ್: ತನಿಖೆಗೆ ಸೂಚಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

22/07/2022, 23:26

ಹೊಸದಿಲ್ಲಿ(reporterkarnataka.com): ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಡಿನೋಟಿಫಿಕೇಷನ್ ಪ್ರಕರಣದ ತನಿಖೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ ಬಿಎಸ್ ವೈಗೆ ಬಿಗ್ ರಿಲೀಫ್ ದೊರೆತಿದೆ.

ಯಡಿಯೂರಪ್ಪ ಅವರ ವಿರುದ್ಧ 2006-07ರಲ್ಲಿ ನಡೆದಿದ್ದಂತ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಹೈಕೋರ್ಟ್ ತನಿಖೆ ನಡೆಸುವಂತೆ ಆದೇಶಿಸಿತ್ತು. ಈ ಆದೇಶ ಸಂಬಂಧ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣಕ್ಕೆ ತಡೆ ನೀಡುವಂತೆ ಸುಪ್ರೀಂ ಕೋರ್ಟ್ ನ್ಯಾಯಪೀಠವನ್ನು ಕೋರಿಕೊಂಡಿದ್ದರು.

ಇದೀಗ ಇಂದು ಈ ಸಂಬಂಧದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠವು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ 2006-07ರ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಹೈಕೋರ್ಟ್ ತನಿಖೆಗೆ ಆದೇಶಿಸಿದ್ದಕ್ಕೆ ತಡೆಯಾಜ್ಞೆ ನೀಡಿದೆ. ಈ ಮೂಲಕ ಬಿಎಸ್ ವೈಗೆ ಬಿಗ್ ರಿಲೀಫ್ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು