3:05 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ದೈವಾಧೀನರಾದ ಮುಕುಂದ್ ಎಂ. ಅವರ ಸದ್ಗತಿ ನಾಳೆ : ಸಿ.ವಿ. ನಾಯಕ್ ಹಾಲ್ ನಲ್ಲಿ ಉತ್ತರಕ್ರಿಯೆ

16/11/2023, 12:49

ಮಂಗಳೂರು: ಮುಕುಂದ್ ಕೋಚ್ ವರ್ಕ್ಸ್ ಮತ್ತು ಮುಕುಂದ್ ಎಂಟರ್ಪ್ರೈಸ್ ಮಾಲೀಕರಾದ ವಾಮಂಜೂರಿನ ಮುಕುಂದ್ ಎಂ ನಿಧನರಾಗಿದ್ದು,ಉತ್ತರ ಕ್ರಿಯೆ ಇಂದು ನಡೆಯಲಿದೆ.
ಮೃತರ ಆತ್ಮಸದ್ಧತಿಯ ಬಗ್ಗೆ ಉತ್ತರಕ್ರಿಯೆಯು ನಾಳೆ ಶುಕ್ರವಾರ(ದಿನಾಂಕ 17-11-2023 )ಮಧ್ಯಾಹ್ನ ಘಂಟೆ 12.30ಕ್ಕೆ ಸರಿಯಾಗಿ ಮಂಗಳೂರು, ಬಂಟ್ಸ್ ಹಾಸ್ಟೆಲ್ ಬಳಿ ಇರುವ ಸಿ. ವಿ. ನಾಯಕ್ ಹಾಲ್‌ನಲ್ಲಿ ಜರಗಲಿರುವುದು, ಆಮಂತ್ರಣ ಸಿಗದಿರುವ ನಮ್ಮ‌ ಬಂಧುಮಿತ್ರರೆಲ್ಲರೂ ಇದನ್ನೇ ವ್ಯಯಕ್ತಿಕ ಆಮಂತ್ರಣವೆಂದು ತಿಳಿದು ಆಗಮಿಸಿ ಮುಕುಂದ್ರರವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಬೇಕಾಗಿ ಕುಟುಂಬದ ಪರವಾಗಿ ಲಕ್ಷ್ಮೀ ಮುಕುಂದ್ ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು