3:54 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ದೈವಾಧೀನರಾದ ಮುಕುಂದ್ ಎಂ. ಅವರ ಸದ್ಗತಿ ನಾಳೆ : ಸಿ.ವಿ. ನಾಯಕ್ ಹಾಲ್ ನಲ್ಲಿ ಉತ್ತರಕ್ರಿಯೆ

16/11/2023, 12:49

ಮಂಗಳೂರು: ಮುಕುಂದ್ ಕೋಚ್ ವರ್ಕ್ಸ್ ಮತ್ತು ಮುಕುಂದ್ ಎಂಟರ್ಪ್ರೈಸ್ ಮಾಲೀಕರಾದ ವಾಮಂಜೂರಿನ ಮುಕುಂದ್ ಎಂ ನಿಧನರಾಗಿದ್ದು,ಉತ್ತರ ಕ್ರಿಯೆ ಇಂದು ನಡೆಯಲಿದೆ.
ಮೃತರ ಆತ್ಮಸದ್ಧತಿಯ ಬಗ್ಗೆ ಉತ್ತರಕ್ರಿಯೆಯು ನಾಳೆ ಶುಕ್ರವಾರ(ದಿನಾಂಕ 17-11-2023 )ಮಧ್ಯಾಹ್ನ ಘಂಟೆ 12.30ಕ್ಕೆ ಸರಿಯಾಗಿ ಮಂಗಳೂರು, ಬಂಟ್ಸ್ ಹಾಸ್ಟೆಲ್ ಬಳಿ ಇರುವ ಸಿ. ವಿ. ನಾಯಕ್ ಹಾಲ್‌ನಲ್ಲಿ ಜರಗಲಿರುವುದು, ಆಮಂತ್ರಣ ಸಿಗದಿರುವ ನಮ್ಮ‌ ಬಂಧುಮಿತ್ರರೆಲ್ಲರೂ ಇದನ್ನೇ ವ್ಯಯಕ್ತಿಕ ಆಮಂತ್ರಣವೆಂದು ತಿಳಿದು ಆಗಮಿಸಿ ಮುಕುಂದ್ರರವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಬೇಕಾಗಿ ಕುಟುಂಬದ ಪರವಾಗಿ ಲಕ್ಷ್ಮೀ ಮುಕುಂದ್ ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು