2:21 AM Friday19 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ದೈವಾಧೀನರಾದ ಮುಕುಂದ್ ಎಂ. ಅವರ ಸದ್ಗತಿ ನಾಳೆ : ಸಿ.ವಿ. ನಾಯಕ್ ಹಾಲ್ ನಲ್ಲಿ ಉತ್ತರಕ್ರಿಯೆ

16/11/2023, 12:49

ಮಂಗಳೂರು: ಮುಕುಂದ್ ಕೋಚ್ ವರ್ಕ್ಸ್ ಮತ್ತು ಮುಕುಂದ್ ಎಂಟರ್ಪ್ರೈಸ್ ಮಾಲೀಕರಾದ ವಾಮಂಜೂರಿನ ಮುಕುಂದ್ ಎಂ ನಿಧನರಾಗಿದ್ದು,ಉತ್ತರ ಕ್ರಿಯೆ ಇಂದು ನಡೆಯಲಿದೆ.
ಮೃತರ ಆತ್ಮಸದ್ಧತಿಯ ಬಗ್ಗೆ ಉತ್ತರಕ್ರಿಯೆಯು ನಾಳೆ ಶುಕ್ರವಾರ(ದಿನಾಂಕ 17-11-2023 )ಮಧ್ಯಾಹ್ನ ಘಂಟೆ 12.30ಕ್ಕೆ ಸರಿಯಾಗಿ ಮಂಗಳೂರು, ಬಂಟ್ಸ್ ಹಾಸ್ಟೆಲ್ ಬಳಿ ಇರುವ ಸಿ. ವಿ. ನಾಯಕ್ ಹಾಲ್‌ನಲ್ಲಿ ಜರಗಲಿರುವುದು, ಆಮಂತ್ರಣ ಸಿಗದಿರುವ ನಮ್ಮ‌ ಬಂಧುಮಿತ್ರರೆಲ್ಲರೂ ಇದನ್ನೇ ವ್ಯಯಕ್ತಿಕ ಆಮಂತ್ರಣವೆಂದು ತಿಳಿದು ಆಗಮಿಸಿ ಮುಕುಂದ್ರರವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಬೇಕಾಗಿ ಕುಟುಂಬದ ಪರವಾಗಿ ಲಕ್ಷ್ಮೀ ಮುಕುಂದ್ ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು