4:36 PM Monday6 - July 2026
ಬ್ರೇಕಿಂಗ್ ನ್ಯೂಸ್
ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ…

ಇತ್ತೀಚಿನ ಸುದ್ದಿ

ದೈವಾಧೀನರಾದ ಮುಕುಂದ್ ಎಂ. ಅವರ ಸದ್ಗತಿ ನಾಳೆ : ಸಿ.ವಿ. ನಾಯಕ್ ಹಾಲ್ ನಲ್ಲಿ ಉತ್ತರಕ್ರಿಯೆ

16/11/2023, 12:49

ಮಂಗಳೂರು: ಮುಕುಂದ್ ಕೋಚ್ ವರ್ಕ್ಸ್ ಮತ್ತು ಮುಕುಂದ್ ಎಂಟರ್ಪ್ರೈಸ್ ಮಾಲೀಕರಾದ ವಾಮಂಜೂರಿನ ಮುಕುಂದ್ ಎಂ ನಿಧನರಾಗಿದ್ದು,ಉತ್ತರ ಕ್ರಿಯೆ ಇಂದು ನಡೆಯಲಿದೆ.
ಮೃತರ ಆತ್ಮಸದ್ಧತಿಯ ಬಗ್ಗೆ ಉತ್ತರಕ್ರಿಯೆಯು ನಾಳೆ ಶುಕ್ರವಾರ(ದಿನಾಂಕ 17-11-2023 )ಮಧ್ಯಾಹ್ನ ಘಂಟೆ 12.30ಕ್ಕೆ ಸರಿಯಾಗಿ ಮಂಗಳೂರು, ಬಂಟ್ಸ್ ಹಾಸ್ಟೆಲ್ ಬಳಿ ಇರುವ ಸಿ. ವಿ. ನಾಯಕ್ ಹಾಲ್‌ನಲ್ಲಿ ಜರಗಲಿರುವುದು, ಆಮಂತ್ರಣ ಸಿಗದಿರುವ ನಮ್ಮ‌ ಬಂಧುಮಿತ್ರರೆಲ್ಲರೂ ಇದನ್ನೇ ವ್ಯಯಕ್ತಿಕ ಆಮಂತ್ರಣವೆಂದು ತಿಳಿದು ಆಗಮಿಸಿ ಮುಕುಂದ್ರರವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಬೇಕಾಗಿ ಕುಟುಂಬದ ಪರವಾಗಿ ಲಕ್ಷ್ಮೀ ಮುಕುಂದ್ ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು