9:58 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ದೈವಾಧೀನರಾದ ಮುಕುಂದ್ ಎಂ. ಅವರ ಸದ್ಗತಿ ನಾಳೆ : ಸಿ.ವಿ. ನಾಯಕ್ ಹಾಲ್ ನಲ್ಲಿ ಉತ್ತರಕ್ರಿಯೆ

16/11/2023, 12:49

ಮಂಗಳೂರು: ಮುಕುಂದ್ ಕೋಚ್ ವರ್ಕ್ಸ್ ಮತ್ತು ಮುಕುಂದ್ ಎಂಟರ್ಪ್ರೈಸ್ ಮಾಲೀಕರಾದ ವಾಮಂಜೂರಿನ ಮುಕುಂದ್ ಎಂ ನಿಧನರಾಗಿದ್ದು,ಉತ್ತರ ಕ್ರಿಯೆ ಇಂದು ನಡೆಯಲಿದೆ.
ಮೃತರ ಆತ್ಮಸದ್ಧತಿಯ ಬಗ್ಗೆ ಉತ್ತರಕ್ರಿಯೆಯು ನಾಳೆ ಶುಕ್ರವಾರ(ದಿನಾಂಕ 17-11-2023 )ಮಧ್ಯಾಹ್ನ ಘಂಟೆ 12.30ಕ್ಕೆ ಸರಿಯಾಗಿ ಮಂಗಳೂರು, ಬಂಟ್ಸ್ ಹಾಸ್ಟೆಲ್ ಬಳಿ ಇರುವ ಸಿ. ವಿ. ನಾಯಕ್ ಹಾಲ್‌ನಲ್ಲಿ ಜರಗಲಿರುವುದು, ಆಮಂತ್ರಣ ಸಿಗದಿರುವ ನಮ್ಮ‌ ಬಂಧುಮಿತ್ರರೆಲ್ಲರೂ ಇದನ್ನೇ ವ್ಯಯಕ್ತಿಕ ಆಮಂತ್ರಣವೆಂದು ತಿಳಿದು ಆಗಮಿಸಿ ಮುಕುಂದ್ರರವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಬೇಕಾಗಿ ಕುಟುಂಬದ ಪರವಾಗಿ ಲಕ್ಷ್ಮೀ ಮುಕುಂದ್ ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು