7:26 PM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ದ.ಕ., ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಕೆ: ಉಳಿದ ಕಡೆ ಅನ್ ಲಾಕ್; ಬೆಂಗಳೂರಿನಲ್ಲಿ ಬಸ್, ಮೆಟ್ರೋಗೆ ಅವಕಾಶ

19/06/2021, 19:49

 

ಬೆಂಗಳೂರು(reporterkarnataka news): ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 13 ಜಿಲ್ಲೆಗಳಲ್ಲಿ ಲಾಕ್ ಡೌನ್ ಎಂದಿನಂತೆ ಮುಂದುವರಿಯಲಿದ್ದು, ರಾಜ್ಯದ ಉಳಿದ ಎಲ್ಲ ಜಿಲ್ಲೆಗಳು ಸೋಮವಾರದಿಂದ ಅನ್ ಲಾಕ್ ಆಗಲಿದೆ.

ಬೆಂಗಳೂರಿನಲ್ಲಿ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್ ಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಆದರೆ ಶೇ. 50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮೆಟ್ರೋ ರೈಲು ಕೂಡ ಓಡಾಟ ನಡೆಸಲಿದೆ. ಆಟೋರಿಕ್ಷಾ, ಟ್ಯಾಕ್ಸಿಗಳಿಗೆ ಅನುಮತಿ ನೀಡಲಾಗಿದೆ.

ಎಲ್ಲ ಅಗತ್ಯ ವಸ್ತುಗಳ ಅಂಗಡಿಗಳು ತೆರೆದುಕೊಳ್ಳಿದೆ. ಆಭರಣದಂಗಡಿ, ಮೊಬೈಲ್ ಅಂಗಡಿ, ಸೆಲೂನ್ ಗೆ ಅವಕಾಶ ಕಲ್ಪಿಸಲಾಗಿದೆ. ಬಾರ್ ಗಳಲ್ಲಿ ಪಾರ್ಸೆಲ್ ಗೆ ಅನುಮತಿ ನೀಡಲಾಗಿದೆ. ಥಿಯೇಟರ್ ಗಳಿಗೆ ಅವಕಾಶ ನೀಡಲಾಗಿಲ್ಲ. ಹಾಗೆ ರಾತ್ರಿ 7ರಿಂದ ಬೆಳಗ್ಗೆ 5ರ ತನಕ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು