11:58 PM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ದ.ಕ.: ವಿದ್ಯುತ್ ದರ ಏರಿಕೆ ವಿರುದ್ಧ ಚಿಮಿನಿ, ದೊಂದಿ, ಲಾಟೀನು ಪ್ರದರ್ಶಿಸಿ ಪ್ರತಿಭಟನೆ.

22/06/2021, 09:12

ಮಂಗಳೂರು(reporterkarnataka news); ರಾಜ್ಯ ಸರಕಾರ ಏರಿಕೆ ಮಾಡಿರುವ ವಿದ್ಯುತ್ ದರ ವಾಪಾಸ್ ಪಡೆಯಬೇಕು, ಲಾಕ್ ಡೌನ್ ಅವಧಿಯ ಮೂರು ತಿಂಗಳು ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಡಿವೈಎಫ್ಐ ಕರ್ನಾಟಕ ರಾಜ್ಯ ಸಮಿತಿ ಕರೆ ನೀಡಿದ್ದ ಗ್ರಾಮ, ಘಟಕ ಮಟ್ಟದ  ಚಿಮಿನಿ, ದೊಂದಿ, ಲಾಟೀನು ಪ್ರದರ್ಶನ, ಪ್ರತಿಭಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ನಡೆಯಿತು. 


ಮಂಗಳೂರು ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲದಲ್ಲೂ ಕಾರ್ಯಕರ್ತರು ಚಿಮಣಿ, ದೊಂದಿ, ಲಾಟೀನು ಪ್ರದರ್ಶಿಸಿ ಪ್ರತಿಭಟನೆ, ಮೆರವಣಿಗೆ ನಡೆಸಿ ಸರಕಾರದ ಗಮನ ಸೆಳೆದರು.

ಮುನೀರ್ ಕಾಟಿಪಳ್ಳ, ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ಮನೋಜ್ ವಾಮಂಜೂರು, ಜೀವನ್ ರಾಜ್, ಅಶ್ರಫ್ ಕೆ ಸಿ ರೋಡ್, ನವೀನ್ ಕೊಂಚಾಡಿ, ಸಾದಿಕ್ ಕಣ್ಣೂರು, ನೌಷದ್ ಬೆಂಗ್ರೆ, ಚರಣ್ ಶೆಟ್ಟಿ ಪಂಜಿಮೊಗರು, ತುಳಸಿ ದಾಸ್ ವಿಟ್ಲ, ಸುನಿಲ್ ತೇವುಲ, ರಜಾಕ್ ಮುಡಿಪು ಮತ್ತಿತರ ನಾಯಕರು ವಿವಿಧೆಡೆಯ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು