9:56 PM Sunday27 - July 2025
ಬ್ರೇಕಿಂಗ್ ನ್ಯೂಸ್
Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ…

ಇತ್ತೀಚಿನ ಸುದ್ದಿ

ದಕ್ಷಿಣ ಭಾರತ ಸುಪ್ರಸಿದ್ದ ಶಿರಸಿಯ ಶ್ರೀ ಮಾರಿಕಾಂಬಾ ದೇವಿ ಜಾತ್ರೆಗೆ ಚಾಲನೆ: ಭಕ್ತ ಸಮೂಹದ ಹರ್ಷೋದ್ಘಾರ

31/01/2024, 17:01

ಆದಿತ್ಯ ಶಿರಸಿ ಕಾರವಾರ

info.reporterarnataka@gmail.com

ದಕ್ಷಿಣ ಭಾರತ ಸುಪ್ರಸಿದ್ದ ಶಿರಸಿಯ ಶ್ರೀ ಮಾರಿಕಾಂಬಾ ದೇವಿ ಜಾತ್ರೆಯ ಪೂರ್ವ ತಯಾರಿಯ ವಿಧಿ ವಿಧಾನಗಳ ಸಂಪ್ರದಾಯಕ್ಕೆ ಚಾಲನೆ ನೀಡಲಾಯಿತು.


ನಾಡದೇವಿ ಶಿರಸಿಯ ಶ್ರೀ ಮಾರಿಕಾಂಭಾ ದೇವಿ ದೇವಸ್ಥಾನದ ಪ್ರತಿಷ್ಠೆ ಮಂಟಪವನ್ನು ಬೆಳಿಗ್ಗೆ ೧೧-೨೧ ಕ್ಕೆ ಕಳಚುವುದರೊಂದಿಗೆ
ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮಂಡಳಿ ಹಾಗೂ ಬಾಬುದಾರ ಪ್ರಮುಖರು ಹಾಜರಿದ್ದು ಶಾಸ್ತ್ರೋಕ್ತವಾಗಿ ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು