6:06 PM Thursday12 - February 2026
ಬ್ರೇಕಿಂಗ್ ನ್ಯೂಸ್
ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಚುನಾವಣೆ: ಛಾಯಾಗ್ರಾಹಕ ಸತೀಶ್ ಇರಾಗೆ ಅತೀ ಹೆಚ್ಚು ಮತ

01/03/2022, 00:08

ಮಂಗಳೂರು(reporterkarnataka.com):

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಉದಯವಾಣಿ ಪತ್ರಿಕೆಯ ಛಾಯಾಗ್ರಾಹಕ ಸತೀಶ್ ಇರಾ ಅತಿ ಹೆಚ್ಚು ಮತ ಪಡೆಯುವ ಮೂಲಕ ಮುಂಚೂಣಿಯಲ್ಲಿ ನಿಂತಿದ್ದಾರೆ.

ಮಂಗಳೂರು ಮಾಧ್ಯಮ ವಲಯದಲ್ಲಿಯೇ ಅವರು ಅಜಾತಶತ್ರು ಎಂದು ಗುರುತಿಸಲ್ಪಟ್ಟಿದ್ದಾರೆ.

ಕಾರ್ಯಕಾರಿ ಸಮಿತಿಯಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದ ಅವರು 223 ಮತಗಳನ್ನು ಪಡೆದಿದ್ದಾರೆ ಅದೇ ರೀತಿ ಪಬ್ಲಿಕ್ ಟಿವಿ ವರದಿಗಾರ ಸುಖ್‌ಪಾಲ್ ಪೊಳಲಿ 213 ಮತಗಳನ್ನು ಪಡೆದುಕೊಂಡಿದ್ದಾರೆ. ಉಪಾಧ್ಯಕ್ಷ ಸ್ಥಾನದಲ್ಲಿ ಹಿರಿಯ ಪತ್ರಕರ್ತರಾದ ಭಾಸ್ಕರ ರೈ ಕಟ್ಟ 194 ಮತಗಳನ್ನು ಪಡೆದು ಆಯ್ಕೆಯಾದರೆ, ಕಾರ್ಯದರ್ಶಿ ಸ್ಥಾನಕ್ಕೆ ವಿಜಯ ಕರ್ನಾಟಕದ ಹಿರಿಯ ವರದಿಗಾರರಾದ ವಿಜಯ್ ಕೋಟ್ಯಾನ್ 186 ಮತಗಳನ್ನು ಪಡೆದಿದ್ದಾರೆ. ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಜಿತೇಂದ್ರ ಕುಂದೇಶ್ವರ 164 ಮತಗಳನ್ನು ಪಡೆದುಕೊಂಡು ಆಯ್ಕೆಯಾಗಿದ್ದಾರೆ.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯ ವಿಜೇತರ ಪಟ್ಟಿ ಹೀಗಿದೆ

ಉಪಾಧ್ಯಕ್ಷ (3 ಸ್ಥಾನ)

1.ಭಾಸ್ಕರ ರೈ ಕಟ್ಟ- 194

2.ರಾಜೇಶ್ ಕೆ.ಪೂಜಾರಿ-129

3.ಅನ್ಸಾರ್ ಇನೋಳಿ-122

ಪ್ರಧಾನ ಕಾರ್ಯದರ್ಶಿ (ಒಂದು ಸ್ಥಾನ)

1.ಜಿತೇಂದ್ರ ಕುಂದೇಶ್ವರ-164

ಕಾರ್ಯದರ್ಶಿ (3 ಸ್ಥಾನ)

1.ವಿಜಯ್ ಕೋಟ್ಯಾನ್ 186.

2.ಗಂಗಾಧರ ಕಲ್ಲಪಳ್ಳಿ-172

3.ಭುವನೇಶ್ ಗೇರುಕಟ್ಟೆ-146

 ಕಾರ್ಯಕಾರಿ ಸಮಿತಿ(15 ಸ್ಥಾನ)

 

1) ಸತೀಶ್ ಇರಾ-223

2) ಸುಖ್ ಪಾಲ್ ಪೊಳಲಿ – 213

3) ವಿಲ್ಫ್ರೆಡ್ ಡಿಸೋಜ- 201

4) ರಾಜೇಶ್ ಶೆಟ್ಟಿ- 191

5) ಸತ್ಯವತಿ- 192

6) ಭರತ್ ರಾಜ್ -181

7) ಮೋಹನ್ ಕುತ್ತಾರ್- 173

8) ಹರೀಶ್ ಕುಲ್ಕುಂದ-169

9) ಮಹಮ್ಮದ್ ಆರೀಫ್ -168

10- ರಾಜೇಶ್ ದಡ್ಡಂಗಡಿ- 147

11) ಶ್ರವಣ್ ನಾಳ- 138

12) ನಿಶಾಂತ್ ಕಿಲೆಂಜೂರು- 136

13) ಸಂದೇಶ್ ಜಾರ- 134

14) ಹಿಲರಿ ‌ಕ್ರಾಸ್ತಾ- 123

15) ಅಶೋಕ್ ಶೆಟ್ಟಿ – 111

ಅಧ್ಯಕ್ಷ: ಶ್ರೀನಿವಾಸ ನಾಯಕ್ ಇಂದಾಜೆ (ಅವಿರೋಧ)

ಕೋಶಾಧಿಕಾರಿ: ಬಿ.ಎನ್.ಪುಷ್ಪರಾಜ್ (ಅವಿರೋಧ)

ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ: ಜಗನ್ನಾಥ ಶೆಟ್ಟಿ ಬಾಳ (ಅವಿರೋಧ)

ಇತ್ತೀಚಿನ ಸುದ್ದಿ

ಜಾಹೀರಾತು