7:30 PM Wednesday16 - July 2025
ಬ್ರೇಕಿಂಗ್ ನ್ಯೂಸ್
ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಚುನಾವಣೆ: ಛಾಯಾಗ್ರಾಹಕ ಸತೀಶ್ ಇರಾಗೆ ಅತೀ ಹೆಚ್ಚು ಮತ

01/03/2022, 00:08

ಮಂಗಳೂರು(reporterkarnataka.com):

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಉದಯವಾಣಿ ಪತ್ರಿಕೆಯ ಛಾಯಾಗ್ರಾಹಕ ಸತೀಶ್ ಇರಾ ಅತಿ ಹೆಚ್ಚು ಮತ ಪಡೆಯುವ ಮೂಲಕ ಮುಂಚೂಣಿಯಲ್ಲಿ ನಿಂತಿದ್ದಾರೆ.

ಮಂಗಳೂರು ಮಾಧ್ಯಮ ವಲಯದಲ್ಲಿಯೇ ಅವರು ಅಜಾತಶತ್ರು ಎಂದು ಗುರುತಿಸಲ್ಪಟ್ಟಿದ್ದಾರೆ.

ಕಾರ್ಯಕಾರಿ ಸಮಿತಿಯಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದ ಅವರು 223 ಮತಗಳನ್ನು ಪಡೆದಿದ್ದಾರೆ ಅದೇ ರೀತಿ ಪಬ್ಲಿಕ್ ಟಿವಿ ವರದಿಗಾರ ಸುಖ್‌ಪಾಲ್ ಪೊಳಲಿ 213 ಮತಗಳನ್ನು ಪಡೆದುಕೊಂಡಿದ್ದಾರೆ. ಉಪಾಧ್ಯಕ್ಷ ಸ್ಥಾನದಲ್ಲಿ ಹಿರಿಯ ಪತ್ರಕರ್ತರಾದ ಭಾಸ್ಕರ ರೈ ಕಟ್ಟ 194 ಮತಗಳನ್ನು ಪಡೆದು ಆಯ್ಕೆಯಾದರೆ, ಕಾರ್ಯದರ್ಶಿ ಸ್ಥಾನಕ್ಕೆ ವಿಜಯ ಕರ್ನಾಟಕದ ಹಿರಿಯ ವರದಿಗಾರರಾದ ವಿಜಯ್ ಕೋಟ್ಯಾನ್ 186 ಮತಗಳನ್ನು ಪಡೆದಿದ್ದಾರೆ. ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಜಿತೇಂದ್ರ ಕುಂದೇಶ್ವರ 164 ಮತಗಳನ್ನು ಪಡೆದುಕೊಂಡು ಆಯ್ಕೆಯಾಗಿದ್ದಾರೆ.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯ ವಿಜೇತರ ಪಟ್ಟಿ ಹೀಗಿದೆ

ಉಪಾಧ್ಯಕ್ಷ (3 ಸ್ಥಾನ)

1.ಭಾಸ್ಕರ ರೈ ಕಟ್ಟ- 194

2.ರಾಜೇಶ್ ಕೆ.ಪೂಜಾರಿ-129

3.ಅನ್ಸಾರ್ ಇನೋಳಿ-122

ಪ್ರಧಾನ ಕಾರ್ಯದರ್ಶಿ (ಒಂದು ಸ್ಥಾನ)

1.ಜಿತೇಂದ್ರ ಕುಂದೇಶ್ವರ-164

ಕಾರ್ಯದರ್ಶಿ (3 ಸ್ಥಾನ)

1.ವಿಜಯ್ ಕೋಟ್ಯಾನ್ 186.

2.ಗಂಗಾಧರ ಕಲ್ಲಪಳ್ಳಿ-172

3.ಭುವನೇಶ್ ಗೇರುಕಟ್ಟೆ-146

 ಕಾರ್ಯಕಾರಿ ಸಮಿತಿ(15 ಸ್ಥಾನ)

 

1) ಸತೀಶ್ ಇರಾ-223

2) ಸುಖ್ ಪಾಲ್ ಪೊಳಲಿ – 213

3) ವಿಲ್ಫ್ರೆಡ್ ಡಿಸೋಜ- 201

4) ರಾಜೇಶ್ ಶೆಟ್ಟಿ- 191

5) ಸತ್ಯವತಿ- 192

6) ಭರತ್ ರಾಜ್ -181

7) ಮೋಹನ್ ಕುತ್ತಾರ್- 173

8) ಹರೀಶ್ ಕುಲ್ಕುಂದ-169

9) ಮಹಮ್ಮದ್ ಆರೀಫ್ -168

10- ರಾಜೇಶ್ ದಡ್ಡಂಗಡಿ- 147

11) ಶ್ರವಣ್ ನಾಳ- 138

12) ನಿಶಾಂತ್ ಕಿಲೆಂಜೂರು- 136

13) ಸಂದೇಶ್ ಜಾರ- 134

14) ಹಿಲರಿ ‌ಕ್ರಾಸ್ತಾ- 123

15) ಅಶೋಕ್ ಶೆಟ್ಟಿ – 111

ಅಧ್ಯಕ್ಷ: ಶ್ರೀನಿವಾಸ ನಾಯಕ್ ಇಂದಾಜೆ (ಅವಿರೋಧ)

ಕೋಶಾಧಿಕಾರಿ: ಬಿ.ಎನ್.ಪುಷ್ಪರಾಜ್ (ಅವಿರೋಧ)

ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ: ಜಗನ್ನಾಥ ಶೆಟ್ಟಿ ಬಾಳ (ಅವಿರೋಧ)

ಇತ್ತೀಚಿನ ಸುದ್ದಿ

ಜಾಹೀರಾತು