7:53 AM Friday24 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ: ಜಿತೇಂದ್ರ ಕುಂದೇಶ್ವರ ಪ್ರಧಾನ ಕಾರ್ಯದರ್ಶಿ 

01/03/2022, 16:19

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಕಾರ್ಕಳ ಹಿರ್ಗಾನದ ಜಿತೇಂದ್ರ ಕುಂದೇಶ್ವರ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. 

ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ವಾರ್ತಾಭಾರತಿಯ ಇಬ್ರಾಹಿಂ ಅಡ್ಕಸ್ಥಳ ಮತ್ತು ವಿಶ್ವವಾಣಿ ಬ್ಯೂರೋ ಮುಖ್ಯಸ್ಥ ಜಿತೇಂದ್ರ ಕುಂದೇಶ್ವರ ನಡುವೆ ನೇರ ಹಣಾಹಣಿ ನಡೆದಿದ್ದು, ಕುಂದೇಶ್ವರ ೧೬೪ ಮತಗಳನ್ನು ಪಡೆದರೆ, ಇಬ್ರಾಹಿಂ ೧೩೮ ಮತ ಪಡೆದರು. ಅಧ್ಯಕ್ಷ ಸ್ಥಾನಕ್ಕೆ ಶ್ರೀನಿವಾಸ ನಾಯಕ್‌ ಇಂದಾಜೆ, ಕೋಶಾಧಿಕಾರಿಯಾಗಿ ಪುಷ್ಪರಾಜ್‌ ಶೆಟ್ಟಿ, ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಜಗನ್ನಾಥ ಶೆಟ್ಟಿ ಬಾಳ ಅವಿರೋಧವಾಗಿ ಆಯ್ಕೆಯಾಗಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಿವಿಧ ಪದಾಧಿಕಾರಿಗಳ ಆಯ್ಕೆಗಾಗಿ ಚುನಾವಣೆ ಮಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ನಡೆಯಿತು.

ಜಿತೇಂದ್ರ ಕುಂದೇಶ್ವರ ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ, ಕಾರ್ಕಳ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.  ಹಿರ್ಗಾನ ಕುಂದೇಶ್ವರ ದೇವಸ್ಥಾನದ ಆನುವಂಶಿಕ ಧರ್ಮದರ್ಶಿಗಳು, ಯಕ್ಷಕೂಟದ ಪ್ರಧಾನ ಸಲಹೆಗಾರರು ಆಗಿದ್ದಾರೆ.

ಯಾರಿಗೆ ಎಷ್ಟೆಷ್ಟು ಮತಗಳು?

*ಪ್ರಧಾನ ಕಾರ್ಯದರ್ಶಿ (ಒಂದು ಸ್ಥಾನ)

1.ಜಿತೇಂದ್ರ ಕುಂದೇಶ್ವರ-164

2.ಇಬ್ರಾಹಿಂ ಅಡ್ಕಸ್ಥಳ-138

*ಉಪಾಧ್ಯಕ್ಷ (3 ಸ್ಥಾನ)

1.ಭಾಸ್ಕರ ರೈ ಕಟ್ಟ- 194

2.ರಾಜೇಶ್ ಕೆ.ಪೂಜಾರಿ-129

3.ಅನ್ಸಾರ್ ಇನೋಳಿ-122

4.ಆತ್ಮಭೂಷಣ್-121

5.ಆರ್.ಸಿ.ಭಟ್ -121

6.ಹರೀಶ್ ಮಾಂಬಾಡಿ-113

*ಕಾರ್ಯದರ್ಶಿ (3 ಸ್ಥಾನ)

1.ವಿಜಯ್ ಕೋಟ್ಯಾನ್ 186.

2.ಗಂಗಾಧರ ಕಲ್ಲಪಳ್ಳಿ-172

3.ಭುವನೇಶ್ ಗೇರುಕಟ್ಟೆ-146

4.ಹರೀಶ್ ಮೋಟುಕಾನ-118

5.ಸಿದ್ದಿಕ್ ನೀರಾಜೆ-96

6.ಶರತ್ -63

 *ಕಾರ್ಯಕಾರಿ ಸಮಿತಿ(15 ಸ್ಥಾನ)*

 1) ಸತೀಶ್ ಇರಾ-223

2) ಸುಖ್ ಪಾಲ್ ಪೊಳಲಿ – 213

3) ವಿಲ್ಫ್ರೆಡ್ ಡಿಸೋಜ- 201

4) ರಾಜೇಶ್ ಶೆಟ್ಟಿ- 191

5) ಸತ್ಯವತಿ- 192

6) ಭರತ್ ರಾಜ್ -181

7) ಮೋಹನ್ ಕುತ್ತಾರ್- 173

8) ಹರೀಶ್ ಕುಲ್ಕುಂದ-169

9) ಮಹಮ್ಮದ್ ಆರೀಫ್ -168

10- ರಾಜೇಶ್ ದಡ್ಡಂಗಡಿ- 147

11) ಶ್ರವಣ್ ನಾಳ- 138

12) ನಿಶಾಂತ್ ಕಿಲೆಂಜೂರು- 136

13) ಸಂದೇಶ್ ಜಾರ- 134

14) ಹಿಲರಿ ‌ಕ್ರಾಸ್ತಾ- 123

15) ಅಶೋಕ್ ಶೆಟ್ಟಿ – 111

16) ವಿನಯಕೃಷ್ಣ- 104

17) ನರೇಂದ್ರ ಕೆರೆಕಾಡು- 98

18) ದೇವಿಪ್ರಸಾದ್- 95

19) ಲೋಕೇಶ್ ಪೆರ್ಲಂಪಾಡಿ – 91

20) ವಿದ್ಯಾಧರ್ ಶೆಟ್ಟಿ- 82

21) ನವೀನ್ ಶೆಟ್ಟಿ- 77

22) ಗಿರೀಶ್ ಎ. – 76

23) ಜೈನುದ್ದೀನ್- 55.

ಇತ್ತೀಚಿನ ಸುದ್ದಿ

ಜಾಹೀರಾತು