3:02 AM Wednesday24 - December 2025
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ!

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ : ಸಚಿವ ಅಂಗಾರರಿಂದ ಧ್ವಜಾರೋಹಣ

15/08/2021, 10:19

ಚಿತ್ರ:ಅನುಷ್ ಪಂಡಿತ್
ಮಂಗಳೂರು (Reporterkarnataka.com) ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿ ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ಸ್ವಾತಂತ್ರ್ಯತೋತ್ಸವ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.




ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ರಾಷ್ಟ್ರ ಧ್ವಜರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು.











ಶಾಸಕರಾದ ವೇದವ್ಯಾಸ ಕಾಮತ್, ಯು.ಟಿ. ಖಾದರ್, ಮೇಯರ್ ಪ್ರೇಮಾನಂದ ಶೆಟ್ಟಿ, ಕರ್ನಾಟಕ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ, ದಿ. ಮೈಸೂರು ಎಲೆಕ್ಟಿçಕಲ್ ಇಂಡಸ್ಟಿಸ್ ಲಿಮಿಟೆಡ್‌ನ ಅಧ್ಯಕ್ಷರಾದ ಸಂತೋಷ್ ರೈ ಬೋಳಿಯಾರ್, ರಾಜ್ಯ ಮೀನುಗಾರಿಕೆ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷರಾದ ನಿತೀನ್ ಕುಮಾರ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಐಜಿಪಿ ದೇವಜ್ಯೋತಿ ರೇ, ಪೊಲೀಸ್ ಆಯುಕ್ತ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ, ಗಣ್ಯರು, ವಿವಿಧ ಜನಪ್ರತಿನಿಧಿಗಳು ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು