3:18 AM Thursday5 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆ: ಇದುವರೆಗೆ ಒಟ್ಟು 11.68,381 ಮಂದಿಗೆ ಕೋವಿಡ್ ಲಸಿಕೆ ವಿತರಣೆ

31/07/2021, 07:20

ಮಂಗಳೂರು(reporterkarnataka.com): ಜಿಲ್ಲೆಯ ಕೋವಿಡ್-19 ಲಸಿಕಾ ಅಭಿಯಾನದಡಿ ಇಲ್ಲಿಯವರೆಗೆ ಒಟ್ಟು 11.68,381 ಮಂದಿ ಲಸಿಕಾ ಫಲಾನುಭವಿಗಳು ಲಸಿಕೆ ಪಡೆದಿದ್ದಾರೆ. 

ಇಲ್ಲಿಯವರೆಗೆ ಮೊದಲನೆಯ ಡೋಸ್ ಲಸಿಕೆ ಒಟ್ಟು 8,98,646 ಫಲಾನುಭವಿಗಳಿಗೆ ಹಾಗೂ ಎರಡನೇ ಡೋಸ್ ಲಸಿಕೆಯನ್ನು  ಒಟ್ಟು 2,69,735 ಮಂದಿಗೆ ನೀಡಲಾಗಿದೆ.

ಲಸಿಕೆ ಪಡೆದವರಲ್ಲಿ 18 ರಿಂದ 44 ವರ್ಷದ ವಯೋಮಾನದವರ ಗುರಿಯಲ್ಲಿ ಮೊದಲನೆಯ ಡೋಸ್ 32.46% ಹಾಗೂ ಎರಡನೇ ಡೋಸ್ 5.01% ನೀಡಲಾಗಿದೆ.

45 ವರ್ಷದಿಂದ 59 ವರ್ಷದೊಳಗಿನ ಫಲಾನುಭವಿಗಳ ಗುರಿಯಲ್ಲಿ ಪ್ರಥಮ ಡೋಸ್ 65.53% ಹಾಗೂ ಎರಡನೇ ಡೋಸ್ 38.65% ನೀಡಲಾಗಿದೆ.

60 ವರ್ಷ ಮೇಲ್ಪಟ್ಟವರ ಗುರಿಯಲ್ಲಿ ಪ್ರಥಮ ಡೋಸ್ 92.83% ಹಾಗೂ ಎರಡನೇ ಡೋಸ್ 55.54%, ನೀಡಲಾಗಿದೆ.

ಜು.30ರ ಶುಕ್ರವಾರ ಜಿಲ್ಲೆಯಲ್ಲಿ ಒಟ್ಟು 6125 ಮಂದಿ ಲಸಿಕೆಯನ್ನು ಪಡೆದಿದ್ದಾರೆ ಎಂದು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು