4:46 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಮೇ 18ರಂದು ಕುರುಬ ಸಮುದಾಯದ ಸಭೆ

16/05/2024, 19:59

ಮೈಸೂರು(reporterkarnataka.com): ಮುಂದಿನ ತಿಂಗಳು ಜೂನ್ 3ರಂದು ನಡೆಯಲಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಬಲಪಡಿಸಿ ಅವರಿಗೆ ರಾಜಕೀಯ ಶಕ್ತಿ ತುಂಬುವ ಸಲುವಾಗಿ ಕುರುಬ ಸಮುದಾಯದ ಶಿಕ್ಷಕರ ಮತ್ತು ಅಧ್ಯಾಪಕರ ಬೃಹತ್ ಸಭೆ ಮೇ 18ರಂದು ಬೆಳಿಗ್ಗೆ 11.00 ಗಂಟೆಗೆ ಮೈಸೂರು ನಗರ ಮೆಟ್ರೋಫೋಲ್ ಹಿಂಭಾಗದ ಹೋಟೆಲ್ ಗುರು ರೆಸಿಡೆನ್ಸಿ ಸಭಾಂಗಣದಲ್ಲಿ ನಡೆಯಲಿದೆ.
ಈ ಸಭೆಗೆ ಮೈಸೂರು, ಮಂಡ್ಯ , ಹಾಸನ, ಚಾಮರಾಜನಗರ ಜಿಲ್ಲೆಯ ಎಲ್ಲ ತಾಲೂಕುಗಳ ಕುರುಬರ ಸಂಘದ ಅಧ್ಯಕ್ಷರು, ನಾಲ್ಕೂ ಜಿಲ್ಲೆಗಳ ಪ್ರದೇಶ ಕುರುಬರ ಸಂಘದ ನಿರ್ದೇಶಕರು , ಸಂಘ ಸಂಸ್ಥೆಗಳ ಮುಖಂಡರು, ಸಮುದಾಯದ ಹಿತಚಿಂತಕರು , ಜಿಲ್ಲಾ ಕುರುಬರ ಸಂಘದ ಅಧ್ಯಕ್ಷರು ಹಾಗೂ ನಾಲ್ಕೂ ಜಿಲ್ಲೆಗಳ ಅಧ್ಯಾಪಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸಹಕಾರ ನೀಡಬೇಕೆಂದು ಕರ್ನಾಟಕ ಪ್ರದೇಶ ಕುರುಬರ ಸಂಘದ
ನಿಕಟಪೂರ್ವ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು