9:32 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಎಸ್ಪಿ ಕಚೇರಿಗೆ ಆಗಮಿಸಿದ ಅಂತರ್ ಜಾತಿ ದಂಪತಿ; ಪೊಲೀಸ್ ವರಿಷ್ಠರಿಂದ ರಕ್ಷಣೆ ಭರವಸೆ

18/12/2024, 21:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪೋಷಕರ ವಿರೋಧ ನಡುವೆಯೂ ದೇವಸ್ಥಾನದಲ್ಲಿ ಮದುವೆಯಾಗಿರುವ ಆಂತರ್ ಜಾತಿ ದಂಪತಿ ಸೂಕ್ತ ರಕ್ಷಣೆ ಕೋರಿ ಎಸ್ ಪಿ ಕಚೇರಿಗೆ ಆಗಮಿಸಿದ್ದರು.

ಭದ್ರಾವತಿ ಮೂಲದ ದಲಿತ ಯುವತಿ ಶಾಲಿನಿ ಹಾಗೂ ತರೀಕೆರೆ ಮೂಲದ ಒಕ್ಕಲಿಗ ಯುವಕ ಅಜಯ್ ಅವರು
ದೇವಸ್ಥಾನದಲ್ಲಿ ಮದುವೆಯಾಗಿದ್ದರು. ತಮಗೆ ಸೂಕ್ತ ರಕ್ಷಣೆ ನೀಡುವಂತೆ ಎಸ್ ಪಿಗೆ ಮನವಿ ಮಾಡಿದ್ದಾರೆ.
ಅಂತರ್ ಜಾತಿ ವಿವಾಹಕ್ಕೆ ಯುವಕ ಹಾಗೂ ಯುವತಿ ಮನೆಯವರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.
ಪೋಷಕರ ವಿರೋಧ ನಡುವೆಯೂ ಪ್ರೇಮಿಗಳು
ದೇವಸ್ಥಾನದಲ್ಲಿ ಮದುವೆಯಾಗಿದ್ದರು.
ಇಬ್ಬರೂ ಕೂಡ ವಯಸ್ಕರಾಗಿರುವ ಕಾರಣ ರಕ್ಷಣೆ ನೀಡುವ ಭರವಸೆ ನೀಡಿದ ಎಸ್ ಪಿ ನೀಡಿದ್ದಾರೆ.
ಇಬ್ಬರು ಕಾಲೇಜಿನಲ್ಲಿ ವ್ಯಾಸಂಗ ಮಾಡುವ ವೇಳೆಯಲ್ಲಿ ಪ್ರೀತಿಸುತ್ತಿದ್ದರು.
ಮದುವೆಗೆ ಪೋಷಕರು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಮತ್ತೊಮ್ಮೆ ಎಸ್ ಪಿ ಕಚೇರಿ ಆವರಣದಲ್ಲಿ ಪರಸ್ಪರ ಹೂವಿನ ಹಾರವನ್ನು ದಂಪತಿ ಬದಲಿಸಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು