1:51 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಎಸ್ಪಿ ಕಚೇರಿಗೆ ಆಗಮಿಸಿದ ಅಂತರ್ ಜಾತಿ ದಂಪತಿ; ಪೊಲೀಸ್ ವರಿಷ್ಠರಿಂದ ರಕ್ಷಣೆ ಭರವಸೆ

18/12/2024, 21:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪೋಷಕರ ವಿರೋಧ ನಡುವೆಯೂ ದೇವಸ್ಥಾನದಲ್ಲಿ ಮದುವೆಯಾಗಿರುವ ಆಂತರ್ ಜಾತಿ ದಂಪತಿ ಸೂಕ್ತ ರಕ್ಷಣೆ ಕೋರಿ ಎಸ್ ಪಿ ಕಚೇರಿಗೆ ಆಗಮಿಸಿದ್ದರು.

ಭದ್ರಾವತಿ ಮೂಲದ ದಲಿತ ಯುವತಿ ಶಾಲಿನಿ ಹಾಗೂ ತರೀಕೆರೆ ಮೂಲದ ಒಕ್ಕಲಿಗ ಯುವಕ ಅಜಯ್ ಅವರು
ದೇವಸ್ಥಾನದಲ್ಲಿ ಮದುವೆಯಾಗಿದ್ದರು. ತಮಗೆ ಸೂಕ್ತ ರಕ್ಷಣೆ ನೀಡುವಂತೆ ಎಸ್ ಪಿಗೆ ಮನವಿ ಮಾಡಿದ್ದಾರೆ.
ಅಂತರ್ ಜಾತಿ ವಿವಾಹಕ್ಕೆ ಯುವಕ ಹಾಗೂ ಯುವತಿ ಮನೆಯವರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.
ಪೋಷಕರ ವಿರೋಧ ನಡುವೆಯೂ ಪ್ರೇಮಿಗಳು
ದೇವಸ್ಥಾನದಲ್ಲಿ ಮದುವೆಯಾಗಿದ್ದರು.
ಇಬ್ಬರೂ ಕೂಡ ವಯಸ್ಕರಾಗಿರುವ ಕಾರಣ ರಕ್ಷಣೆ ನೀಡುವ ಭರವಸೆ ನೀಡಿದ ಎಸ್ ಪಿ ನೀಡಿದ್ದಾರೆ.
ಇಬ್ಬರು ಕಾಲೇಜಿನಲ್ಲಿ ವ್ಯಾಸಂಗ ಮಾಡುವ ವೇಳೆಯಲ್ಲಿ ಪ್ರೀತಿಸುತ್ತಿದ್ದರು.
ಮದುವೆಗೆ ಪೋಷಕರು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಮತ್ತೊಮ್ಮೆ ಎಸ್ ಪಿ ಕಚೇರಿ ಆವರಣದಲ್ಲಿ ಪರಸ್ಪರ ಹೂವಿನ ಹಾರವನ್ನು ದಂಪತಿ ಬದಲಿಸಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು