9:00 PM Monday30 - March 2026
ಬ್ರೇಕಿಂಗ್ ನ್ಯೂಸ್
ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ…

ಇತ್ತೀಚಿನ ಸುದ್ದಿ

ದಲ್ಲಾಳಿಗಳ ಕಾಟ: ಅಧಿಕಾರಿಗಳು ಮೌನ; ಸಾವಿರಾರು ಬೆಲೆಯ ರಸಗೊಬ್ಬರ ಖರೀದಿಸಿದರೆ ಮಾತ್ರ ಯೂರಿಯಾ!!

26/11/2022, 19:32

ರಾಹುಲ್ ಅಥಣಿ ಬೆಳಗಾವಿ

info.reporterkarnataka@gamil.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ನದಿ ಇಂಗಳಗಾವ
ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರಸಗೊಬ್ಬರ ಖರೀದಿಸಿದರೆ ಮಾತ್ರ ಯೂರಿಯಾ ನೀಡುತ್ತಿದ್ದಾರೆ ಎಂದು ರೈತರು ಅಳಲು ವ್ಯಕ್ತಪಡಿಸಿದ್ದಾರೆ.


ನಮಗೆ ಯೂರಿಯಾ ತರಲು ದುಡ್ಡು ಇಲ್ಲ ಸ್ವಾಮಿ!ಅದರ ಜೊತೆ ಸಾವಿರಾರು ರೂ ಬೆಲೆ ಬಾಳುವ ಕಳಪೆ ಗೊಬ್ಬರ ಖರೀದಿಸಬೇಕು. ಇಲ್ಲಂದ್ರೆ ಯೂರಿಯಾ ಕೊಡಲ್ಲ ಎಂದು ರೈತರು ತಮ್ಮ ಕಷ್ಟ ಹೇಳಿಕೊಂಡಿದ್ದಾರೆ.

ಯೂರಿಯಾ ಗೊಬ್ಬರ ಜೊತೆ ಕಳಪೆ ಗುಣಮಟ್ಟದ ರಾಸಾಯನಿಕ ಲಿಂಕ್ ಕಡ್ಡಾಯವಾಗಿದೆ. ದಲ್ಲಾಳಿಗಳ ಅಟ್ಟಹಾಸದಿಂದ
ರೈತರಿಗೆ ಪ್ರಾಣ ಸಂಕಟ ಉಂಟಾಗಿದೆ. ಇದರಿಂದ ನದಿ ಇಂಗಳಗಾವ ಗ್ರಾಮದಲ್ಲಿ ರೈತರಿಗೆ ಭಾರಿ ಅನ್ಯಾಯವಾಗಿದೆ.

ಅಥಣಿ ಪಟ್ಟಣ ಸೇರಿ ತಾಲೂಕಿನ ಹಲವು ಗ್ರಾಮಗಳಲ್ಲಿ ಇದೆ ಸಮಸ್ಯೆ ಇದೆ. ಅಧಿಕಾರಿಗಳೇ ಇಂತಹ ಹಣಧಾಹಿ ದಲ್ಲಾಳಿ ಹಾಗೂ ಕಂಪನಿಗಳಿಗೆ ಮುಗುದಾರ ಯಾವಾಗ ಎಂದು ರೈತರು ಪ್ರಶ್ನಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು