2:23 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ದಂಬೆಲ್ ನದಿ ತಟದಲ್ಲಿ 6 ಕೋಟಿ ವೆಚ್ಚದಲ್ಲಿ ಕಾರ್ ಲ್ಯಾಂಡ್ ಮೆಗಾ ಯೋಜನೆ: ಶಾಸಕ ಡಾ.ಭರತ್ ಶೆಟ್ಟಿ ಚಾಲನೆ

28/03/2023, 12:22

ಸುರತ್ಕಲ್(reporterkarnataka.com):
ಮಂಗಳೂರು ನಗರ ಉತ್ತರದ ಪಾಲಿಕೆ ವ್ಯಾಪ್ತಿಯ 16ನೇ ಬಂಗ್ರ ಕೂಳೂರು ವಾರ್ಡ್‌ನ ದಂಬೆಲ್ ಸೇತುವೆಯ ನದಿ ತಟದಿಂದ ಕಾರ್ ಲ್ಯಾಂಡ್ ನಿರ್ಮಾಣ ಕಾಮಗಾರಿಗೆ 6 ಕೋಟಿ ರೂ.ಗಳನ್ನು ಶಾಸಕಡಾ.ಭರತ್ ಶೆಟ್ಟಿ ವೈ ಅವರು ಅನುದಾನ ಕಾದಿರಿಸಿದ್ದು, ದಂಬೆಲ್ ಗಣಪತಿ ವಿಸರ್ಜನೆ ಕಟ್ಟೆ ಬಳಿ ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂದರ್ಭ ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ,ಸ್ಥಳೀಯ ಮನಪಾ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್, ಬಿಜೆಪಿ ಪ್ರಮುಖರಾದ ಉಮೇಶ್ ಮಲರಾಯಸಾನ, ಆನಂದ್ ನಾಯ್ಕ್, ನವನೀತ್ ಕೋಟ್ಯಾನ್, ರಾಜೇಂದ್ರ ಕೋಟ್ಯಾನ್, ಜನಸೇವಾ ಸಮಿತಿ ಅಧ್ಯಕ್ಷರಾದ ಶಿವಶಂಕರ್ ರಾವ್,ಸದಾನಂದ ಅಂಚನ್, ಬಾಲಕೃಷ್ಣ ಶೆಟ್ಟಿ, ಆನಂದ್ ಕೋಡಿಕಲ್ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು