1:48 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ದಂಬೆಲ್ ನದಿ ತಟದಲ್ಲಿ 6 ಕೋಟಿ ವೆಚ್ಚದಲ್ಲಿ ಕಾರ್ ಲ್ಯಾಂಡ್ ಮೆಗಾ ಯೋಜನೆ: ಶಾಸಕ ಡಾ.ಭರತ್ ಶೆಟ್ಟಿ ಚಾಲನೆ

28/03/2023, 12:22

ಸುರತ್ಕಲ್(reporterkarnataka.com):
ಮಂಗಳೂರು ನಗರ ಉತ್ತರದ ಪಾಲಿಕೆ ವ್ಯಾಪ್ತಿಯ 16ನೇ ಬಂಗ್ರ ಕೂಳೂರು ವಾರ್ಡ್‌ನ ದಂಬೆಲ್ ಸೇತುವೆಯ ನದಿ ತಟದಿಂದ ಕಾರ್ ಲ್ಯಾಂಡ್ ನಿರ್ಮಾಣ ಕಾಮಗಾರಿಗೆ 6 ಕೋಟಿ ರೂ.ಗಳನ್ನು ಶಾಸಕಡಾ.ಭರತ್ ಶೆಟ್ಟಿ ವೈ ಅವರು ಅನುದಾನ ಕಾದಿರಿಸಿದ್ದು, ದಂಬೆಲ್ ಗಣಪತಿ ವಿಸರ್ಜನೆ ಕಟ್ಟೆ ಬಳಿ ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂದರ್ಭ ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ,ಸ್ಥಳೀಯ ಮನಪಾ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್, ಬಿಜೆಪಿ ಪ್ರಮುಖರಾದ ಉಮೇಶ್ ಮಲರಾಯಸಾನ, ಆನಂದ್ ನಾಯ್ಕ್, ನವನೀತ್ ಕೋಟ್ಯಾನ್, ರಾಜೇಂದ್ರ ಕೋಟ್ಯಾನ್, ಜನಸೇವಾ ಸಮಿತಿ ಅಧ್ಯಕ್ಷರಾದ ಶಿವಶಂಕರ್ ರಾವ್,ಸದಾನಂದ ಅಂಚನ್, ಬಾಲಕೃಷ್ಣ ಶೆಟ್ಟಿ, ಆನಂದ್ ಕೋಡಿಕಲ್ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು