5:12 PM Monday3 - November 2025
ಬ್ರೇಕಿಂಗ್ ನ್ಯೂಸ್
Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ

ಇತ್ತೀಚಿನ ಸುದ್ದಿ

ದನ ಕಟ್ಟುವ ವಿಷಯದಲ್ಲಿ ಪುತ್ರನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಿತ: ಮಗ ಆಸ್ಪತ್ರೆಗೆ, ಅಪ್ಪ ಜೈಲಿಗೆ

22/06/2021, 18:15

ಮಂಗಳೂರು(reporterkarnataka news): ಕ್ಷುಲ್ಲಕ ವಿಷಯಕ್ಕೆ ತಂದೆ-ಮಗನ ನಡುವೆ ಉಂಟಾದ ಜಗಳ ತಾರಕಕ್ಕೇರಿ ಸ್ವಂತ ಅಪ್ಪನೇ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಭಯಾನಕ ಘಟನೆ ನಗರದ ಹೊರವಲಯದ ಜಪ್ಪಿನಮೊಗರು ಕೊಪ್ಪರಿಗೆ ಗುತ್ತು ಎಂಬಲ್ಲಿ ನಡೆದಿದೆ.

ತಂದೆ ವಿಶ್ವನಾಥ ಶೆಟ್ಟಿ ಹಾಗೂ ಅವರ ಪುತ್ರ ಸಾಮಿತ್ವ ಶೆಟ್ಟಿ ಅವರೊಳಗೆ ದನ ಕಟ್ಟುವ ವಿಷಯದಲ್ಲಿ ಮಾತಿಗೆ ಮಾತು ಬೆಳೆದಿತ್ತು. ಇದರಿಂದ ಕ್ರೋಧಗೊಂಡ ವಿಶ್ವನಾಥ ಶೆಟ್ಟಿ ಅವರು ಮಗನ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದರು ಎನ್ನಲಾಗಿದೆ. ಸುಟ್ಟಗಾಯದೊಂದಿಗೆ ಪುತ್ರ ಆಸ್ಪತ್ರೆ ಸೇರಿದರೆ, ಅಪ್ಪ ವಿಶ್ವನಾಥ ಶೆಟ್ಟಿ ಜೈಲುಪಾಲಾಗಿದ್ದಾರೆ. ಕಂಕನಾಡಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು