12:14 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ದಂಡ ಕಟ್ಟದ ವಾಹನ ಮಾಲೀಕರೆ ನಿಮಗೆ ಕಾದಿದೆ ಗ್ರಹಚಾರ!!: ಪೊಲೀಸರ ಎನ್ ಒಸಿ ಇಲ್ಲದಿದ್ದರೆ ಇನ್ಶೂರೆನ್ಸ್ ಗೆ ಬೀಳುತ್ತೆ ಕೊಕ್ಕೆ

08/12/2022, 21:08

ಬೆಂಗಳೂರು(reporterkarnataka.com): ದಂಡ ಬಾಕಿ ಉಳಿಸಿಕೊಂಡಿರುವ ವಾಹನಗಳ ಮೇಲೆ ಕಾನೂನು ಅಸ್ತ್ರ. ಆರ್ ಟಿಓ ಮತ್ತು ಇನ್ಶೂರೆನ್ಸ್ ಕಂಪನಿಗಳ ಮೂಲಕ ದಂಡ ವಸೂಲಿಗೆ ಫ್ಲಾನ್ ಮಾಡಲಾಗುತ್ತಿದೆ.

ಪೊಲೀಸರು ವೈಟ್ ಮತ್ತು ಯೆಲ್ಲೋ ಬೋರ್ಡ್ ವಾಹನಗಳ ದಂಡ ವಸೂಲಿಗೆ ಮುಂದಾಗಿದ್ದಾರೆ. ದಂಡ ಬಾಕಿ ಉಳಿಸಿಕೊಂಡ ವೈಟ್ ಬೋರ್ಡ್ ವಾಹನಗಳ ಇನ್ಶೂರೆನ್ಸ್ ಗೆ ಬೀಳುತ್ತೆ ಕೊಕ್ಕೆ. ಪ್ರತಿ ವರ್ಷ ವಾಹನದ ಇನ್ಶೂರೆನ್ಸ್ ಗೆ ಹೋದಾಗ ಟ್ರಾಫಿಕ್ ಪೊಲೀಸರಿಂದ ಎನ್ ಓಸಿ ಕೊಡಬೇಕು. ಎನ್ ಓಸಿ ಕೊಡದಿದ್ದಲ್ಲಿ ಇನ್ಶೂರೆನ್ಸ್ ರಿನಿವಲ್ ಅಗದೇ ಇರುವಂತೆ ಮಾಡಲು ಫ್ಲಾನ್ ಮಾಡಲಾಗಿದ್ದು, ಇನ್ಶೂರೆನ್ಸ್ ಕಂಪನಿಯೊಂದಿಗೆ ಈ ಬಗ್ಗೆ ಮಾತುಕತೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು