7:19 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ದಂಡ ಕಟ್ಟದ ವಾಹನ ಮಾಲೀಕರೆ ನಿಮಗೆ ಕಾದಿದೆ ಗ್ರಹಚಾರ!!: ಪೊಲೀಸರ ಎನ್ ಒಸಿ ಇಲ್ಲದಿದ್ದರೆ ಇನ್ಶೂರೆನ್ಸ್ ಗೆ ಬೀಳುತ್ತೆ ಕೊಕ್ಕೆ

08/12/2022, 21:08

ಬೆಂಗಳೂರು(reporterkarnataka.com): ದಂಡ ಬಾಕಿ ಉಳಿಸಿಕೊಂಡಿರುವ ವಾಹನಗಳ ಮೇಲೆ ಕಾನೂನು ಅಸ್ತ್ರ. ಆರ್ ಟಿಓ ಮತ್ತು ಇನ್ಶೂರೆನ್ಸ್ ಕಂಪನಿಗಳ ಮೂಲಕ ದಂಡ ವಸೂಲಿಗೆ ಫ್ಲಾನ್ ಮಾಡಲಾಗುತ್ತಿದೆ.

ಪೊಲೀಸರು ವೈಟ್ ಮತ್ತು ಯೆಲ್ಲೋ ಬೋರ್ಡ್ ವಾಹನಗಳ ದಂಡ ವಸೂಲಿಗೆ ಮುಂದಾಗಿದ್ದಾರೆ. ದಂಡ ಬಾಕಿ ಉಳಿಸಿಕೊಂಡ ವೈಟ್ ಬೋರ್ಡ್ ವಾಹನಗಳ ಇನ್ಶೂರೆನ್ಸ್ ಗೆ ಬೀಳುತ್ತೆ ಕೊಕ್ಕೆ. ಪ್ರತಿ ವರ್ಷ ವಾಹನದ ಇನ್ಶೂರೆನ್ಸ್ ಗೆ ಹೋದಾಗ ಟ್ರಾಫಿಕ್ ಪೊಲೀಸರಿಂದ ಎನ್ ಓಸಿ ಕೊಡಬೇಕು. ಎನ್ ಓಸಿ ಕೊಡದಿದ್ದಲ್ಲಿ ಇನ್ಶೂರೆನ್ಸ್ ರಿನಿವಲ್ ಅಗದೇ ಇರುವಂತೆ ಮಾಡಲು ಫ್ಲಾನ್ ಮಾಡಲಾಗಿದ್ದು, ಇನ್ಶೂರೆನ್ಸ್ ಕಂಪನಿಯೊಂದಿಗೆ ಈ ಬಗ್ಗೆ ಮಾತುಕತೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು