9:32 AM Monday19 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ದಾಂಡೇಲಿ: 72 ಲಕ್ಷ ರೂ. ಮೌಲ್ಯದ ಖೋಟಾ ನೋಟು ವಶ: 6 ಮಂದಿ ಬಂಧನ, 2 ಕಾರು ಪೊಲೀಸ್ ವಶಕ್ಕೆ

02/06/2021, 18:24

ಕಾರವಾರ(reporterkarnataka news):

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಭಾರಿ ಪ್ರಮಾಣದಲ್ಲಿ ಖೋಟಾ ನೋಟು ವಶಪಡಿಸಿಕೊಳ್ಳಲಾಗಿದೆ. ಗ್ರಾಮೀಣ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 72 ಲಕ್ಷ ರೂ. ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಬಂಧಿಸಲಾಗಿದೆ. 

ಬಂಧಿತರಿಂದ 4.5 ಲಕ್ಷ ಅಸಲಿ ನೋಟು, 72 ಲಕ್ಷದ ಖೋಟಾ ನೋಟು ವಶಕ್ಕೆ ಪಡೆಲಾಗಿದೆ. ಬಂಧಿತರನ್ನು ಮಹಾರಾಷ್ಟ್ರದ ಕಿರಣ ದೇಸಾಯಿ(40), ಗಿರೀಶ ಪೂಜಾರಿ(42), ಬೆಳಗಾವಿಯ ಅಮರ ನಾಯ್ಕ(30), ಸಾಗರ ಕುಣ್ಣೂರ್ಕರ್(28), ದಾಂಡೇಲಿಯ ಶಬ್ಬೀರ್ ಕುಟ್ಟಿ(45), ಶಿವಾಜಿ ಕಾಂಬ್ಳೆ(52) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ  ಎರಡು ಕಾರು ವಶಪಡಿಸಿಕೊಳ್ಳಲಾಗಿದೆ. ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು