4:03 AM Saturday12 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ದಾಂಡೇಲಿ ಸಮೀಪದ ಗ್ರಾಮದಲ್ಲಿ ಮೊಸಳೆ ಕ್ಯಾಟ್ ವಾಕ್ !: ಒಂದು ಕ್ಷಣ ಆತಂಕಗೊಂಡ ಸ್ಥಳೀಯರು!

01/07/2021, 23:23

ದಾಂಡೇಲಿ(reporterkarnataka news): ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಸಮೀಪದ ಕೋಗಿಲಬನ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ಮೊಸಳೆಯೊಂದು ಪ್ರತ್ಯಕ್ಷವಾಗಿ ಜನರಲ್ಲಿ ಆತಂಕ ಉಂಟು ಮಾಡಿತು. 

ಕಾಳಿ ನದಿಯಿಂದ ಊರಿನತ್ತ ಬಂದ ಮೊಸಳೆ ಗ್ರಾಮದ ರಸ್ತೆಯಲ್ಲಿ ಸುಮಾರು ಅರ್ಧ ಗಂಟೆ ಕಾಲ ಕ್ಯಾಟ್ ವಾಕ್ ನಡೆಸಿತು. ಯಾವುದೇ ಕ್ಯಾರ್ ಇಲ್ಲದೆ ಮೊಸಳೆ ವಾಕ್ ಮಾಡಿತು. ಮೊಸಳೆಯನ್ನು ಕಂಡು ಬೀದಿ ಶ್ವಾನಗಳು ಊಳಿಟ್ಟವು. ಕೆಲವು ಹೆದರಿ ಓಡಿ ಹೋದವು. ನಂತರ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿಯು ಮೊಸಳೆಯನ್ನು ಸೆರೆ ಹಿಡಿದು

ಮತ್ತೆ ನದಿಗೆ ಸೇರಿಸಿದರು. ಸಮೀಪದ ಕಾಳಿ ನದಿಯಲ್ಲಿ ಮೊಸಳೆ ಪಾರ್ಕ್ ಇದೆ. ಇಲ್ಲಿ ನೂರಾರು ಮೊಸಳೆಗಳಿವೆ. ಆದರೆ, ಜನವಸತಿ ಪ್ರದೇಶಕ್ಕೆ ಮೊಸಳೆ ನುಗ್ಗಿದ್ದು ಇದೇ ಮೊದಲು.

ಇತ್ತೀಚಿನ ಸುದ್ದಿ

ಜಾಹೀರಾತು