1:22 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ದಂತಚೋರ, ನರಹಂತಕ ವೀರಪ್ಪನ್ ಸಹಚರರ ತಂಡ ಬಿಡುಗಡೆ?: 32 ವರ್ಷ ಶಿಕ್ಷೆ ಪೂರ್ಣ

15/11/2022, 21:33

ಚೆನೈ(reporterkarnataka.com): ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಯಲ್ಲಿ ಭಾಗಿಯಾಗಿದ್ದ ದೋಷಿಗಳ ಬಿಡುಗಡೆ ಬೆನ್ನಲ್ಲೇ, ಭೀಕರ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕುಖ್ಯಾತ ದಂತಚೋರ ವೀರಪ್ಪನ್‌ನ ಸೋದರನ ತಂಡದ ಇಬ್ಬರನ್ನೂ ತಮಿಳುನಾಡಿನಲ್ಲಿ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

1987ರಲ್ಲಿ ಈರೋಡ್ ಜಿಲ್ಲೆಯ ಸತ್ಯಮಂಗಲ ಅರಣ್ಯ, ಪ್ರದೇಶದಲ್ಲಿ ಮೂವರು ಅರಣ್ಯಾಧಿಕಾರಿಗಳ ಹತ್ಯೆ ಪ್ರಕರಣದಲ್ಲಿ ವೀರಪ್ಪನ್‌ನ ಸೋದರ ಮಾಧಯ್ಯನ್, ಅಂಡಿಯಪ್ಪನ್ ಮತ್ತು ಪೆರುಮಾಳಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಇವರೆಲ್ಲಾ 32 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದು ಅವರನ್ನು ಬಿಡುಗಡೆ ಮಾಡಬೇಕೆಂದು ಮಾನವ ಹಕ್ಕು ಹೋರಾಟಗಾರರು ತಮಿಳುನಾಡು ಸರ್ಕಾರವನ್ನು ಒತ್ತಾಯಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು